ಪೆಟ್ರೋಲ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ತುಮಕೂರು: ಜಿಲ್ಲೆಯ ತಿಪಟೂರು ನಗರದ ಹಿಂಡಿಸ್ಕೆರೆ ಗೇಟ್ ಬಳಿಯ ಪೆಟ್ರೋಲ್ ಬಂಕ್‌ನ ಟ್ಯಾಂಕ್​ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ನಡೆದ ವರದಿಯಾಗಿದೆ. ಮೃತ ಕಾರ್ಮಿಕರನ್ನು ನಾಗರಾಜು (50), ರವಿ (38) ಎಂದು ಗುರುತಿಸಲಾಗಿದೆ. ಅವರು ಬಂಕ್​ ಸ್ವಚ್ಛಗೊಳಿಸುವಾಗ ಉಸಿರುಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಟ್ಯಾಂಕ್‌ ಸ್ವಚ್ಛಗೊಳಿಸುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ ಕಾರಣ … Continued