ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಮತ್ತಿಬ್ಬರ ಸೆರೆ

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ಎಸ್‌ಯುವಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ‌ ತನಿಖಾ ದಳ (ಎನ್‌ಐಎ) ಕಾರ್ಯಾಚರಣೆ ನಡೆಸಿ, ಇನ್ನಿಬ್ಬರನ್ನು ಬಂಧಿಸಿದೆ. ಬಂಧಿತರನ್ನು ಸಂತೋಷ್ ಖೆಹರ್ ಮತ್ತು ಆನಂದ್ ಜಾದವ ಎಂದು ಗುರುತಿಸಲಾಗಿದೆ. ಇವರಿಬ್ಬರು ಪ್ರಕರಣದಲ್ಲಿ ಶಾಮೀಲಾಗಿರುವ ಬಗ್ಗೆ ಪ್ರಾಥಮಿಕ ವರದಿಯಿಂದ ಬಹಿರಂಗವಾಗಿದೆ ಎಂದು ಎನ್‌ಐಎ ಹೇಳಿದೆ. ಈ ಇಬ್ಬರು … Continued