ಕುಂದಾಪುರದಲ್ಲಿ ತೀವ್ರಗೊಂಡ ಹಿಜಾಬ್‌ ವಿವಾದ: ಬೇರೆ ಕಾಲೇಜುಗಳಿಗೂ ವಿಸ್ತರಣೆ.. ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳ ಮೆರವಣಿಗೆ

ಉಡುಪಿ:ಕುಂದಾಪುರದಲ್ಲಿ ಹಿಜಾಬ್ ವಿವಾದ ಸಂಘರ್ಷ 4ನೇ ದಿನಕ್ಕೆ ಕಾಲಿಟ್ಟಿದ್ದು ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕುಂದಾಪುರದಲ್ಲಿ ಹಿಜಬ್ ವಿವಾದ ಮುಂದುವರೆದಿದ್ದು, ಹಿಜಾಬ್ ಧರಿಸುವುದನ್ನು ವಿರೋಧಿಸಿ ಆರ್. ಎನ್. ಶೆಟ್ಟಿ ಮತ್ತು ಬಂಡಾರ್ಕಾರ್ಸ್ ಕಾಲೇಜಿವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಂದಾಪುರದ ಆರ್‌.ಎನ್‌.ಶೆಟ್ಟಿ ಕಾಲೇಜಿಗೆ ಶನಿವಾರ ದಿಢೀರ್‌ ರಜೆ ಘೋಷಿಸಲಾಗಿದೆ ಎಂದು … Continued