ವಿಪಕ್ಷ ನಾಯಕನ ಆಯ್ಕೆ ವಿಚಾರ: ಕೇಂದ್ರದ ಇಬ್ಬರು ವೀಕ್ಷಕರು ಇಂದು ಬೆಂಗಳೂರಿಗೆ, ಯಡಿಯೂರಪ್ಪ ಮಾಹಿತಿ

ನವದೆಹಲಿ: ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಇದೇವೇಳೆ ಬಿಜೆಪಿ (BJP) ಹೈಕಮಾಂಡ್‌ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಇಬ್ಬರು ವೀಕ್ಷಕರನ್ನು ಬೆಂಗಳೂರಿಗೆ ಕಳುಹಿಸಲಿದೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಸಭೆಯ ನಂತರ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸೋಮವಾರ … Continued