ಕುಮಟಾ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಸಮುದ್ರ ಪಾಲು

ಕುಮಟಾ: ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಗಳು ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡ ಬೀಚಿನಲ್ಲಿ ನಡೆದಿದೆ. ನೀರು ಪಾಲಾದ ವಿದ್ಯಾರ್ಥಿಗಳನ್ನು ಮೇಘಾ ಹಾಗೂ ರೇಣುಕಾ ಪ್ರಸಾದ್ ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಮೇಘಾ ಮತ್ತು ರೇಣುಕಾ ಪ್ರಸಾದ್ ಪ್ರವಾಸಕ್ಕೆ ಬಾಡದ ಹುಬ್ಬಣಗೇರಿ ಕಡಲತೀರಕ್ಕೆ ಬಂದಿದ್ದರು. ಈ ವೇಳೆ ಈಜಲು ತೆರಳಿದ್ದಾರೆ. … Continued