ಪಿಎಸ್‌ಐ ನೇಮಕ ಪರೀಕ್ಷೆ ಹಗರಣ: ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದಲ್ಲಿ ಈಗ ಪೊಲೀಸರ ಬಂಧನವೂ ಆಗುತ್ತಿದ್ದು, ಈ ಪ್ರಕರಣದ ಸಂಬಂಧ ರಾಯಚೂರು ಜಿಲ್ಲೆ ಲಿಂಗಸೂಗೂರು ಡಿವೈ‌ಎಸ್‌ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೇತ್ರೆ ಬಂಧನವಾಗಿದೆ. ನಿನ್ನೆಯಿಂದ ಸುದೀರ್ಘವಾಗಿ ತೀವ್ರ ವಿಚಾರಣೆ ನಡೆಸಿದ ಸಿಐಡಿ ತಂಡ ಇಂದು, ಗುರುವಾರ ಇಬ್ಬರೂ ಅಧಿಕಾರಿಗಳನ್ನು ವೈದ್ಯಕೀಯ ತಪಾಸಣೆಗೆ … Continued