ಪಿಎಸ್‍ಐ ನೇಮಕ ಪರೀಕ್ಷೆ ಅಕ್ರಮ: ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು

ಬೆಂಗಳೂರು: ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಶಾಲೆಯಲ್ಲಿ ನಡೆದ ಪಿಎಸ್‍ಐ ನೇಮಕ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಗರ ಪೊಲೀಸ್ ಕಮಿಷನ್‍ರೇಟ್‍ನ ಬೆರಳಚ್ಚು ವಿಭಾಗದ ಡಿಎಸ್ಪಿ ಆರ್.ಆರ್.ಹೊಸಮನಿ ಮತ್ತು ಮಹಿಳಾ ಠಾಣೆಯ ಪಿ.ಐ. ದಿಲೀಪ್ ಸಾಗರ ಅವರನ್ನು ಅಮಾನತು ಮಾಡಿ ಸರ್ಕಾರ ಬುಧವಾರ ರಾತ್ರಿ ಆದೇಶ … Continued