ಘಟಪ್ರಭಾ ಕಾಲುವೆಗೆ ಉರುಳಿಬಿದ್ದ ಕಾರು : ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರಿಗೆ ಗಂಭೀರ ಗಾಯ

ಬಾಗಲಕೋಟೆ : ಘಟಪ್ರಭಾ ಕಾಲುವೆಗೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ . ಹಲಕಿ ಗ್ರಾಮದ ಬಳಿ ಕಲ್ಲಿಗೆ ಡಿಕ್ಕಿಯಾದ ಕಾರು ಘಟಪ್ರಭಾ ಕಾಲುವೆಗೆ ಪಲ್ಟಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಆರು … Continued