ಬಳ್ಪ: ಹೊಳೆಯಲ್ಲಿ ಮುಳುಗಿ ಬಾಲಕಯರಿಬ್ಬರು ಸಾವು
ಮಂಗಳೂರು: ಇಬ್ಬರು ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ನೀರುಪಾಲಾದ ಘಟನೆ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಮೃತರನ್ನು ಬೆಂಗಳೂರಿನ ಸತೀಶ ಅಮ್ಮಣ್ಣಾಯ ಅವರ ಪುತ್ರಿಯರಾದ ಆವಂತಿಕಾ (16) ಹಾಗೂ ಅಂಕಿತಾ (13) ಎಂದು ಗುರುತಿಸಲಾಗಿದೆ. ಇಬ್ಬರ ಮೃತದೇಹಗಳನ್ನು ಅಗ್ನಿಶಾಮಕ ದಳದ … Continued