ಮಲ್ಪೆ: ಸೆಲ್ಫಿ ತೆಗೆಯುಲು ಹೋಗಿ ನೀರುಪಾಲಾದ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು

ಉಡುಪಿ: ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯುಲು ಹೋಗಿ ನೀರುಪಾಲಾದ ಘಟನೆ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನಿಂದ 68 ವಿದ್ಯಾರ್ಥಿಗಳು ಪ್ರವಾಸ ಬಂದಿದ್ದು, ಲೈಫ್ ಗಾರ್ಡ್ ಸಿಬ್ಬಂದಿ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋಗಿ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ ಎಂದು … Continued