ಎಲ್ಲೆಂದರಲ್ಲಿ ವಾಹನ ತಡೆಯುವ ಹಾಗಿಲ್ಲ, ಪೊಲೀಸರಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸೂಚನೆ: ಎಎಸ್​ಐ-ಮುಖ್ಯಪೇದೆ ಅಮಾನತು

ಬೆಂಗಳೂರು : ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗಾಗಿ ಇನ್ಮುಂದೆ ಟ್ರಾಫಿಕ್ ಪೊಲೀಸರು ವಾಹನಗಳನ್ನು ನಿಲ್ಲಿಸುವಂತಿಲ್ಲ. ಕೇವಲ ಟ್ರಾಫಿಕ್ ರೂಲ್ಸ್‌ ಅನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಗರದಲ್ಲಿ ಅನಗತ್ಯವಾಗಿ ವಾಹನಗಳ ತಡೆದು ಪರಿಶೀಲನೆ … Continued

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ; ಇಬ್ಬರ ಅಮಾನತು

ಬೆಳಗಾವಿ/ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳ ನಿಗೂಢ ಸಾವಿಗೆ ಸಂಬಂಧಿಸಿ ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಜನವರಿ 12 ರಂದು ರಾಮದುರ್ಗ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲ ಮಕ್ಕಳಿಗೆ ಚುಚ್ಚುಮದ್ದು ಹಾಕಲಾಗಿತ್ತು.ಆಗ … Continued