ತ್ರಿಪುರಾ ಕೋಮು ಗಲಭೆ ವರದಿ ಪ್ರಕರಣ: ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಜಾಮೀನು
ತ್ರಿಪುರಾ ಕೋಮು ಗಲಭೆ ವರದಿ ಪ್ರಕರಣ: ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಜಾಮೀನು ಗುವಾಹಟಿ: ಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿತರಾಗಿದ್ದ ದೆಹಲಿ ಮೂಲದ ಇಬ್ಬರು ಮಹಿಳಾ ಪತ್ರಕರ್ತರಿಗೆ ಸ್ಥಳೀಯ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. ಪತ್ರಕರ್ತರಾದ ಸಮೃದ್ಧಿ ಕೆ. ಸಕುನಿಯಾ ಮತ್ತು ಸ್ವರ್ಣಾ ಝಾ ಅವರಿಗೆ ತ್ರಿಪುರಾದ ಗೋಮತಿ ಜಿಲ್ಲಾ … Continued