ಅಭಿಜೀತ್ ದೀಪ್ಕೆಗೆ ಟೈಫಾಯ್ಡ್ ; ಆದ್ರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಲ್ಲ ಎಂದ ಸಿಜೆಪಿ ಸಂಸ್ಥಾಪಕ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮಗೆ ಟೈಫಾಯ್ಡ್ ಸೋಂಕು ತಗುಲಿರುವುದಾಗಿ ಶನಿವಾರ ಮಾಹಿತಿ ನೀಡಿದ್ದಾರೆ. ಆದರೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, … Continued