ಸ್ವೀಕರ್ ಖಾದರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದ ಬಿಜೆಪಿ, ಜೆಡಿಎಸ್
ಬೆಂಗಳೂರು : 2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಪ್ರತಿಪಕ್ಷಗಳು ಸಭೆ ನಡೆಸಿದ ವೇಳೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅಲ್ಲಿಗೆ ಭೇಟಿ ನೀಡಿದ್ದನ್ನು ಖಂಡಿಸಿ ಸ್ವೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನೋಟಿಸ್ ನೀಡಿವೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ … Continued