ಬೇಕಾದ ಹಾಗೆ ಮಾತಾಡುವ ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ, ಆಗ ನಮ್ಮ ದೇಶದ ಮಹತ್ವ ಗೊತ್ತಾಗ್ತದೆ: ತಿರುಗೇಟು ನೀಡಿದ ಯು.ಟಿ.ಖಾದರ್

posted in: ರಾಜ್ಯ | 0

ಮಂಗಳೂರು:  ತಮಗೆ ಬೇಕಾದ ಹಾಗೆ  ಮಾತನಾಡುವ ಹಿಜಾಬ್‌ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ, ಆಗ ಅವರಿಗೆ ನಮ್ಮ ದೇಶದಲ್ಲಿ ಸಿಗುವ ಸ್ವಾತಂತ್ರ್ಯ ಹಾಗೂ ದೇಶದ ಮಹತ್ವ ಗೊತ್ತಾಗುತ್ತದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹಿಜಾಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್‌ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, … Continued