ನೂತನ ವಿಧಾನಸಭಾ ಸ್ಪೀಕರ್​ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆ ನೂತನ ಸ್ಪೀಕರ್‌ ಆಗಿ ಯು.ಟಿ. ಖಾದರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್‌ ಸ್ಥಾನಕ್ಕೆ ಯು.ಟಿ. ಖಾದರ್‌ ಅವರು ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು. ಇಂದು ಸದನದಲ್ಲಿ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್​ ಅವರ ಹೆಸರನ್ನು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಅನುಮೋದಿಸಿದರು. ನಂತರ ಬಹುಮತದ … Continued