ಯುಎಪಿಎ ಅಡಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ ದೆಹಲಿ ಲೆಫ್ಟಿನೆಂಟ್

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2010 ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ(Unlawful Activities (Prevention) Act)ಯಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ (ಜೂನ್ 14) ತಿಳಿಸಿದ್ದಾರೆ. ಅರುಂಧತಿ ರಾಯ್ … Continued

ಆರ್‌ಎಸ್‌ಎಸ್‌ ನಾಯಕರ ಭಾವಚಿತ್ರದ ಸಮೇತ ಸಿಕ್ಕಿಬಿದ್ದಿದ್ದ 8 ಪಿಎಫ್ಐ ಸದಸ್ಯರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೊರ್ಟ್‌

ನವದೆಹಲಿ: ದೇಶಾದ್ಯಂತ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿ ಬಂಧಿತರಾಗಿದ್ದ ಎಂಟು ಮಂದಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಆರ್‌ಎಸ್‌ಎಸ್‌ ಹಾಗೂ ಹಿಂದೂ ಸಂಘಟನೆಗಳಿಗೆ ಸೇರಿದ ವಿವಿಧ ನಾಯಕರ ಭಾವಚಿತ್ರ ಸೇರಿದಂತೆ … Continued

ಭಾರತ ವಿರೋಧಿ ಪ್ರಚಾರ ; ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತೆಹ್ರೀಕ್-ಎ-ಹುರಿಯತ್ (TeH) ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ. ಮೃತ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಈ ಹಿಂದೆ ಈ ಸಂಘಟನೆಯ ನೇತೃತ್ವ ವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ನಿಷೇಧಿತ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ : ಪ್ರಧಾನಿ ಮೋದಿ ‘ಕಾಣೆಯಾದ ವ್ಯಕ್ತಿ’ ಎಂಬ ಕರಪತ್ರ ಹೊಂದಿದ್ದ ಆರೋಪಿಗಳು ; ಪೊಲೀಸರು

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಮಾಡಿದ ಆರೋಪಿಗಳು ಕರಪತ್ರಗಳನ್ನು ಹೊತ್ತೊಯ್ದಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು “ಕಾಣೆಯಾದ” ವ್ಯಕ್ತಿ ಎಂದು ಕರೆದಿದ್ದಾರೆ ಮತ್ತು ಅವರನ್ನು ಪತ್ತೆ ಮಾಡಿದವರಿಗೆ ಸ್ವಿಸ್ ಬ್ಯಾಂಕ್‌ನಿಂದ ಬಹುಮಾನ ಘೋಷಿಸಲಾಗಿದೆ ಎಂದು ಹೇಳಲಾಗಿದೆ ಎಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಗುರುವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದರು. “ಅವರನ್ನು (ಮೋದಿ) ಘೋಷಿತ ಅಪರಾಧಿಯಂತೆ … Continued

ದೇಶದ ಉತ್ತರದ ಗಡಿ ತಿರುಚಲು ಯತ್ನ : ಎಫ್‌ಐಆರ್‌ನಲ್ಲಿ ನ್ಯೂಸ್‌ಕ್ಲಿಕ್‌ ಸಂಸ್ಥಾಪಕರ ವಿರುದ್ಧ ಆರೋಪ

ನವದೆಹಲಿ: ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ಮತ್ತು ಪೋರ್ಟಲ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್‌ ಚಕ್ರವರ್ತಿ ಅವರು ವಿದೇಶಿ ನಿಧಿಯ ಮೂಲಕ ಕೋಟ್ಯಂತರ ರೂಪಾಯಿ ಸ್ವೀಕರಿಸಿದ್ದಾರೆ. ಹಾಗೂ ಅದನ್ನು ಭಾರತದ ಸಮಗ್ರತೆ ಮತ್ತು ಭದ್ರತೆಗೆ ಹಾನಿ ಮಾಡಲು ಬಳಕೆ ಮಾಡಿದ್ದಾರೆ ಎಂದು ದೆಹಲಿ ಪೊಲೀಸ್‌ ವಿಶೇಷ ಘಟಕ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ. ಎಫ್‌ಐಆರ್‌ನಲ್ಲಿ ಪ್ರಬೀರ್‌, ಚಕ್ರವರ್ತಿ … Continued