ಭಾರತ ವಿರೋಧಿ ಪ್ರಚಾರ ; ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತೆಹ್ರೀಕ್-ಎ-ಹುರಿಯತ್ (TeH) ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ. ಮೃತ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಈ ಹಿಂದೆ ಈ ಸಂಘಟನೆಯ ನೇತೃತ್ವ ವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ನಿಷೇಧಿತ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ : ಪ್ರಧಾನಿ ಮೋದಿ ‘ಕಾಣೆಯಾದ ವ್ಯಕ್ತಿ’ ಎಂಬ ಕರಪತ್ರ ಹೊಂದಿದ್ದ ಆರೋಪಿಗಳು ; ಪೊಲೀಸರು

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಮಾಡಿದ ಆರೋಪಿಗಳು ಕರಪತ್ರಗಳನ್ನು ಹೊತ್ತೊಯ್ದಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು “ಕಾಣೆಯಾದ” ವ್ಯಕ್ತಿ ಎಂದು ಕರೆದಿದ್ದಾರೆ ಮತ್ತು ಅವರನ್ನು ಪತ್ತೆ ಮಾಡಿದವರಿಗೆ ಸ್ವಿಸ್ ಬ್ಯಾಂಕ್‌ನಿಂದ ಬಹುಮಾನ ಘೋಷಿಸಲಾಗಿದೆ ಎಂದು ಹೇಳಲಾಗಿದೆ ಎಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಗುರುವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದರು. “ಅವರನ್ನು (ಮೋದಿ) ಘೋಷಿತ ಅಪರಾಧಿಯಂತೆ … Continued

ದೇಶದ ಉತ್ತರದ ಗಡಿ ತಿರುಚಲು ಯತ್ನ : ಎಫ್‌ಐಆರ್‌ನಲ್ಲಿ ನ್ಯೂಸ್‌ಕ್ಲಿಕ್‌ ಸಂಸ್ಥಾಪಕರ ವಿರುದ್ಧ ಆರೋಪ

ನವದೆಹಲಿ: ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ಮತ್ತು ಪೋರ್ಟಲ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್‌ ಚಕ್ರವರ್ತಿ ಅವರು ವಿದೇಶಿ ನಿಧಿಯ ಮೂಲಕ ಕೋಟ್ಯಂತರ ರೂಪಾಯಿ ಸ್ವೀಕರಿಸಿದ್ದಾರೆ. ಹಾಗೂ ಅದನ್ನು ಭಾರತದ ಸಮಗ್ರತೆ ಮತ್ತು ಭದ್ರತೆಗೆ ಹಾನಿ ಮಾಡಲು ಬಳಕೆ ಮಾಡಿದ್ದಾರೆ ಎಂದು ದೆಹಲಿ ಪೊಲೀಸ್‌ ವಿಶೇಷ ಘಟಕ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ. ಎಫ್‌ಐಆರ್‌ನಲ್ಲಿ ಪ್ರಬೀರ್‌, ಚಕ್ರವರ್ತಿ … Continued