ಕುಮಟಾ : ಹೆಗಲೆಯಲ್ಲಿ ಐದು ದಿನಗಳ ಕಾಲ ನಡೆದ ಅಪರೂಪದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ) ಸಂಪನ್ನ

ಕುಮಟಾ : ಭಾರತ ದೇಶದ ಇತಿಹಾಸದಲ್ಲೇ ಬೆರಳೆಣಿಕೆಯಷ್ಟು ಬಾರಿ ನಡೆದಿರುವ ಹಾಗೂ ಅಪರೂಪದಲ್ಲಿ ಅಪರೂಪ ಎನ್ನಬಹುದಾದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ)’ವು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಲೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಭಾನುವಾರ ಸಂಪನ್ನಗೊಂಡಿದೆ. ಜನವರಿ ೨೪ರಿಂದ ಜನವರಿ ೨೮ರ ಭಾನುವಾರದ ವರೆಗೆ ನಡೆದ ‘ಅಯುತ ಚಂಡಿಕಾ ಮಹಾಯಾಗ’ವನ್ನು ಒಂದೇ … Continued

ಪ್ರಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ಮುರೂರು ವಿಷ್ಣು ಭಟ್‌ ವಿಧಿವಶ

ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಖ್ಯಾತ ಸ್ತ್ರೀವೇಷಧಾರಿ ವಿಷ್ಣು ಗಜಾನನ ಭಟ್ಟ ಮೂರೂರು (65) ಇಂದು, ಭಾನುವಾರ (ಅಕ್ಟೋಬರ್‌ ೮) ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರೂರಿನ ಹೊನ್ನೆಕುಳಿಯವರಾದ ವಿಷ್ಣು ಭಟ್ಟರು ಸಿದ್ದಾಪುರದಲ್ಲಿ ನಿಧನರಾಗಿದ್ದಾರೆ. ಅವರು  ಪತ್ನಿ,ಪುತ್ರನನ್ನು ಅಗಲಿದ್ದಾರೆ. ಯಕ್ಷಗಾನ ಸ್ತ್ರೀ ವೇಷಧಾರಿಕೆಯಲ್ಲಿ ತಮ್ಮ ಭಾವಪೂರ್ಣ ಅಭಿನಯದ ಮೂಲಕ ಹೆಸರು ಪಡೆದಿದ್ದ ಅವರು ಮೂರೂರು ರಾಮ … Continued