ಉದಯಪುರ ಹತ್ಯೆ: ಹಿಂದೂ ವ್ಯಕ್ತಿಯ ಶಿರಚ್ಛೇದ ಮಾಡಿದ ಆರೋಪಿಗಳಿಗೆ ಪಾಕ್ ಉಗ್ರ ಸಂಘಟನೆ ನಂಟು

ಉದಯಪುರ: ಮಂಗಳವಾರ ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿದ ಇಬ್ಬರು ವ್ಯಕ್ತಿಗಳು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು ಹೇಳಲಾಗಿದೆ. ಉದಯಪುರ ಹತ್ಯೆಯ ದೃಶ್ಯ ಕ್ಯಾಮರಾದಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಕಾಮೆಂಟ್‌ಗಳನ್ನು ಬೆಂಬಲಿಸುವ ಸಾಮಾಜಿಕ … Continued