ಉದಯಪುರ ಹತ್ಯೆ: ಇಬ್ಬರು ಆರೋಪಿಗಳಿಗೆ ಜುಲೈ 13ರ ವರೆಗೆ ನ್ಯಾಯಾಂಗ ಬಂಧನ

ಉದಯಪುರ: ಟೈಲರ್ ಕನ್ಹಯ್ಯಾ ಲಾಲ್‌ ಅವರನ್ನು ಕೊಂದ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಜುಲೈ 13ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಆರೋಪಿಗಳಾದ ರಿಯಾಜ್ ಅಖ್ತರಿ ಮತ್ತು ಗೌಸ್ ಮೊಹಮ್ಮದ್ ಅವರನ್ನು ಇಂದು ರಾಜಸ್ಥಾನದ ಉದಯಪುರ ಜಿಲ್ಲಾ ಸೆಷನ್ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಇಬ್ಬರು ಆರೋಪಿಗಳನ್ನು ಮುಖ ಮುಚ್ಚಿಕೊಂಡು ಪೊಲೀಸ್ ವ್ಯಾನ್‌ನಲ್ಲಿ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ … Continued