ವೀಡಿಯೊ…| ಅಸಾಮಾನ್ಯ ಧೈರ್ಯ : ಮನೆಗೆ ನುಗ್ಗಿದ ಚಿರತೆ ಕಾಲಿಗೆ ಹಗ್ಗ ಕಟ್ಟಿ ಬಾಗಿಲ ಹೊರಗೆ ಕೂಡ್ರಿಸಿದ ಮಹಿಳೆ-ವೀಕ್ಷಿಸಿ

ಾಪರೂಪಕ್ಕಾದರೂ ಯಾರೂ ಕಾಡು ಚಿರತೆಯನ್ನು  ಎದುರಿಸುವುದಿಲ್ಲ. ಒಂದು ವೇಳೆ ಅದು ಎದುರಾದರೂ ಅದನ್ನು ಒಂಟಿಯಾಗಿ ಕಟ್ಟಿಹಾಕುವುದು ಅಷ್ಟೇನೂ ಸುಲಭವಲ್ಲ. ಆದರೆ, ರಾಜಸ್ಥಾನದ ಉದಯಪುರದ ಧೈರ್ಯಶಾಲಿ ಮಹಿಳೆಯೊಬ್ಬರು ಮನೆ ನುಗ್ಗಿದ ಚಿರತೆಗೆ ಹೆದರದೆ ಅದನ್ನು ಮನೆಯ ಬಾಗಿಲಲ್ಲೇ ಹಗ್ಗದಿಂದ ಕಟ್ಟಿ ಹಾಕಿದ ಅನಿರೀಕ್ಷಿತ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಚಿರತೆ ಮನೆಗೆ ನುಗ್ಗಿದ ನಂತರ ಮನೆಯಲ್ಲಿ ಕೋಲಾಹಲ … Continued

ಆಧುನಿಕ ಗಾಂಧಾರಿ…: 55ನೇ ವರ್ಷದಲ್ಲಿ 17ನೇ ಮಗುವಿಗೆ ಜನ್ಮ ನೀಡಿದ ರಾಜಸ್ಥಾನದ ಮಹಿಳೆ…!

ಜೈಪುರ: ಅಪರೂಪದ ಹಾಗೂ ಅಸಮಾಮಾನ್ಯ ಘಟನೆಯೊಂದರಲ್ಲಿ, ಕವರರಾಮ ಕಲ್ಬೇಲಿಯಾ ಅವರ ಪತ್ನಿ 55 ವರ್ಷದ ರೇಖಾ ಕಲ್ಬೇಲಿಯಾ ಅವರು ಸಮುದಾಯ ಆರೋಗ್ಯ ಕೇಂದ್ರವೊಂದರಲ್ಲಿ ತಮ್ಮ 17 ನೇ ಮಗುವಿಗೆ ಜನ್ಮ ನೀಡಿದ್ದಾರೆ…! ರಾಜಸ್ಥಾನದ ಉದಯಪುರ ಜಿಲ್ಲೆಯ ಜಾಡೋಲ್ ಬ್ಲಾಕ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಮ್ಮ 17 ನೇ ಮಗುವಿಗೆ ಜನ್ಮ ನೀಡಿರುವ ಅವರು, ಈಗ ದೇಶಾದ್ಯಂತ … Continued

ಆರತಿ ವೇಳೆ ಬೆಂಕಿ ತಗುಲಿ ಗಾಯ ; ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್‌ ನಿಧನ

ಉದಯಪುರ: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ (79) ಸುಟ್ಟ ಗಾಯಗಳಿಂದಾಗಿ ಗುರುವಾರ (ಮೇ 1) ರಾಜಸ್ಥಾನದ ಉದಯಪುರದಲ್ಲಿ ನಿಧನರಾದರು. ಮಾರ್ಚ್ 31ರಂದು ಉದಯಪುರದ ತಮ್ಮ ಮನೆಯಲ್ಲಿ ‘ಆರತಿ’ ಮಾಡುತ್ತಿದ್ದಾಗ ಬೆಂಕಿ ತಗುಲಿ ಅವರಿಗೆ ಸುಟ್ಟ ಗಾಯಗಳಾಗಿದ್ದವು. ವ್ಯಾಸ್ ಅವರನ್ನು ಉದಯಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ಪ್ರಾಥಮಿಕ … Continued

ವೀಡಿಯೊಗಳು…| ಕೌಟುಂಬಿಕ ಕಲಹ : ನೂತನ ಮಹಾರಾಣಾಗೆ ಪ್ರವೇಶ ನಿರಾಕರಿಸಿದ ನಂತರ ಉದಯಪುರ ಅರಮನೆ ಹೊರಗೆ ಘರ್ಷಣೆ, ಕಲ್ಲು ತೂರಾಟ

ಉದಯಪುರ : ರಾಜಸಮಂದ್‌ನ ಬಿಜೆಪಿ ಶಾಸಕ ವಿಶ್ವರಾಜ ಸಿಂಗ್ ಮೇವಾರ್ ಮತ್ತು ಅವರ ಬೆಂಬಲಿಗರಿಗೆ ಅರಮನೆಗೆ ಪ್ರವೇಶ ನಿರಾಕರಿಸಿದ ನಂತರ ಸೋಮವಾರ ರಾತ್ರಿ ರಾಜಸ್ಥಾನದ ಉದಯಪುರದ ಸಿಟಿ ಪ್ಯಾಲೇಸ್‌ನ ಹೊರಗೆ ಘರ್ಷಣೆಗಳು ಮತ್ತು ಕಲ್ಲು ತೂರಾಟಗಳು ನಡೆದವು. ಈ ತಿಂಗಳ ಆರಂಭದಲ್ಲಿ ಅವರ ತಂದೆ ಮಹೇಂದ್ರ ಸಿಂಗ್ ಮೇವಾರ್ ಅವರ ಮರಣದ ನಂತರ ವಿಶ್ವರಾಜ ಸಿಂಗ್ … Continued

ಘಾಟ್‌ಕೋಪರ್‌ ಹೋರ್ಡಿಂಗ್ ಕುಸಿತ ದುರಂತ : ಉದಯಪುರದಲ್ಲಿ ಜಾಹೀರಾತು ಫಲಕದ ಮಾಲೀಕನ ಬಂಧನ

ಮುಂಬೈ: ಮುಂಬೈನ ಘಾಟ್‌ಕೋಪರ್‌ನಲ್ಲಿ ಕುಸಿದು ಬಿದ್ದ ಜಾಹೀರಾತು ಫಲಕ ಅಳವಡಿಕೆ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಅವರನ್ನು ಗುರುವಾರ ರಾತ್ರಿ ರಾಜಸ್ಥಾನದ ಉದಯಪುರದಲ್ಲಿ ಬಂಧಿಸಲಾಗಿದ್ದು, ಇಂದು ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಮಾಲೀಕ ಭವೇಶ್ ಭಿಂಡೆ ಅವರನ್ನು ಮುಂಬೈ ಪೋಲಿಸ್ ಕ್ರೈಂ ಬ್ರಾಂಚ್ ಬಂಧಿಸಿದೆ. ಸೋಮವಾರ ಸಂಜೆ … Continued