ಮಗ ಉದಯನಿಧಿ ಸನಾತನ ಧರ್ಮ ವಿರೋಧಿ ಹೇಳಿಕೆ ಬೆನ್ನಲ್ಲೇ ಕರ್ನಾಟಕದ ದೇಗುಲಗಳಿಗೆ ಭೇಟಿ ನೀಡಿದ ತಾಯಿ ದುರ್ಗಾ ಸ್ಟಾಲಿನ್…

ಮೈಸೂರು/ಮಂಡ್ಯ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಮೈಸೂರಿನ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅವರು ಮಂಡ್ಯ ಜಿಲ್ಲೆಯ ಪ್ರಸಿದ್ಧ ನಿಮಿಷಾಂಬಾ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ. ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ … Continued

“ಕಾಂಗ್ರೆಸ್ ಅನ್ನು ಎಂದಿಗೂ ಹತ್ತಿರ ಸೇರಿಸಲ್ಲ” : ವಿಜಯ ಸರ್ಕಾರಕ್ಕೆ ಬೆಂಬಲಿಸಿದ ‘ಕಾಂಗ್ರೆಸ್‌’ ವಿರುದ್ಧ ಡಿಎಂಕೆ ತೀವ್ರ ವಾಗ್ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಲ್ಪಸಂಖ್ಯಾತ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಬೆನ್ನಲ್ಲೇ, ಡಿಎಂಕೆ (DMK) ನಾಯಕ ಮತ್ತು ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ಇನ್ನು ಮುಂದೆ “ಕಾಂಗ್ರೆಸ್ ಅನ್ನು ಎಂದಿಗೂ ನಂಬಬಾರದು” ಎಂದು … Continued

ಸನಾತನ ಧರ್ಮ ಕುರಿತ ಹೇಳಿಕೆ: ಉದಯನಿಧಿ ಸ್ಟಾಲಿನ್‌, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಿತ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆ.22) ನೋಟಿಸ್ ಜಾರಿಮಾಡಿದೆ. ಸನಾತನ ಧರ್ಮದ ಹೇಳಿಕೆ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕೇಂದ್ರದ ಮಾಜಿ ಸಚಿವ ಎ ರಾಜಾ … Continued

ತಕ್ಕ ಪ್ರತಿಕ್ರಿಯೆ ಅಗತ್ಯವಿದೆ : ಡಿಎಂಕೆ ನಾಯಕನ “ಸನಾತನ” ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ನವದೆಹಲಿ: ಸನಾತನ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ “ತಕ್ಕ ಪ್ರತಿಕ್ರಿಯೆಯ ಅಗತ್ಯವಿದೆ” ಎಂದು ಹೇಳಿದ್ದಾರೆ. ಹೊಸ ಸಂಸತ್ತಿನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನವನ್ನು ಕೇಂದ್ರ ಸರ್ಕಾರ ಕೈಬಿಟ್ಟಿರುವುದು ಸನಾತನ ಧರ್ಮದ ಸಾಧಕರ ತಾರತಮ್ಯಕ್ಕೆ ಉದಾಹರಣೆ ಎಂದು … Continued