ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಉದ್ಧವ್ ಠಾಕ್ರೆ ʼಎಂವಿಎ ಸಿಎಂ ಅಭ್ಯರ್ಥಿʼ ಮಾಡುವ ಸಲಹೆ ಒಪ್ಪದ ಶರದ್‌ ಪವಾರ್

ಮುಂಬೈ : ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮುಖ್ಯಮಂತ್ರಿ ಮುಖವಾಗಿ ಬಿಂಬಿಸಬೇಕು ಎಂದು ಶಿವಸೇನೆ (ಯುಬಿಟಿ) ಒತ್ತಾಯಿಸುತ್ತಲೇ ಇದ್ದರೂ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಒಬ್ಬ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಸಲಹೆಯನ್ನು ತಿರಸ್ಕರಿಸಿದ್ದಾರೆ. ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಉದ್ಧವ್‌ ಠಾಕ್ರೆ ಬಣಕ್ಕೆ ಹಿನ್ನಡೆ : ಸಿಎಂ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು

ಮುಂಬೈ: ಏಕನಾಥ್ ಶಿಂಧೆ ಅವರಿಗೆ ದೊಡ್ಡ ಗೆಲುವಿನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ ಅವರು ಬಹುಪಾಲು ಪಕ್ಷದ ಶಾಸಕರ ಬೆಂಬಲ ಹೊಂದಿರುವುದರಿಂದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವೇ ನಿಜವಾದ ಶಿವಸೇನೆಯಾಗಿದೆ ಎಂದು ಬುಧವಾರ ತಮ್ಮ ತೀರ್ಪು ಪ್ರಕಟಿಸಿದ್ದಾರೆ. ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು … Continued

ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಶಿವಸೇನೆಯ 23 ಸ್ಥಾನಗಳ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್‌

ಮುಂಬೈ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ 23 ಸ್ಥಾನಗಳನ್ನು ನೀಡಬೇಕು ಎಂಬ ಮಿತ್ರಪಕ್ಷ ಶಿವಸೇನೆಯ (ಉದ್ಧವ್‌ ಠಾಕ್ರೆ ಶಿವಸೇನೆ) ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಮೈತ್ರಿಕೂಟದ ಪಕ್ಷವಾದ ಶಿವಸೇನೆ (ಯುಬಿಟಿ) ನಾಯಕರು ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಭೇಟಿಯಾದ ನಂತರ … Continued

ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ: ತೀರ್ಪು ನೀಡಲು ವಿಧಾನಸಭಾ ಸ್ಪೀಕರ್‌ ಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಈ ಹಿಂದಿನ ಶಿವಸೇನೆ ಪಕ್ಷದ ಬಂಡಾಯ ಸದಸ್ಯರ ವಿರುದ್ಧದ ಅನರ್ಹತೆ ಪ್ರಕರಣದ ಕುರಿತಾದ ತೀರ್ಪನ್ನು ಈ ವರ್ಷದ ಡಿಸೆಂಬರ್ 31ರ ಒಳಗೆ ಮತ್ತು ಎನ್‌ಸಿಪಿ ಶಾಸಕರ ವಿರುದ್ಧ ಅನರ್ಹತೆಯನ್ನು 2024ರ ಜನವರಿ 24ರ ಒಳಗೆ ನೀಡುವಂತೆ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಶಿವಸೇನೆಯ ಬಂಡಾಯ ಶಾಸಕರ ವಿರುದ್ಧ … Continued

ಸ್ಪೀಕರ್ ನಮ್ಮ ಆದೇಶ ಸೋಲಿಸಲು ಸಾಧ್ಯವಿಲ್ಲ : ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಶುಕ್ರವಾರ (ಅಕ್ಟೋಬರ್ 13) ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರನ್ನು ಬೆಂಬಲಿಸುವ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸುವಲ್ಲಿ ವಿಳಂಬವಾದ ಬಗ್ಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು. ಮಹಾರಾಷ್ಟ್ರದ ಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣವನ್ನು ತುರ್ತಾಗಿ ನಿರ್ಧರಿಸುವಂತೆ ಕೋರಿ ಶಿವಸೇನೆಯ ಉದ್ಧವ್‌ ಠಾಕ್ರೆ ಬಣದ ಶಾಸಕ … Continued