ಏಕನಾಥ್ ಶಿಂಧೆ, 11 ಬಂಡಾಯ ಶಾಸಕರ ಅನರ್ಹಕ್ಕೆ ಉಪ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ ಉದ್ಧವ್ ಠಾಕ್ರೆ

ಮುಂಬೈ: 12 ಬಂಡಾಯ ಶಾಸಕರ ಅನರ್ಹತೆ ಅರ್ಜಿಗಳೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಇಂದು ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಪ್ರಯತ್ನ ಮಾಡಿದ್ದಾರೆ. ಇದು ವಿಶ್ವಾಸ ಮತದ ಸಂದರ್ಭದಲ್ಲಿ ಅವರ ಪರವಾಗಿ ವಿಧಾನಸಭೆಯಲ್ಲಿನ ಸಂಖ್ಯೆಯನ್ನು ತರಲು ಸಹಾಯ ಮಾಡುತ್ತದೆ. ಏಕನಾಥ್ ಶಿಂಧೆ ಅರ್ಜಿ ಅಕ್ರಮ ಎಂದು ಹೇಳಿದ್ದಾರೆ. ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡುಕೋರರ ಸಂಖ್ಯೆ 40 ಕ್ಕೆ … Continued