ರಾಮಮಂದಿರ ಉದ್ಘಾಟನೆ ವೇಳೆ ಗೋಧ್ರಾ ರೀತಿ ಘಟನೆಯ ಸಾಧ್ಯತೆ ಬಗ್ಗೆ ಉದ್ಧವ್ ಠಾಕ್ರೆ ನೀಡಿದ ಹೇಳಿಕೆಯಿಂದ ಹೊಸ ವಿವಾದ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಮ ಮಂದಿರ ಉದ್ಘಾಟನೆ ವೇಳೆ ಗೋಧ್ರಾ ರೈಲು ದಹನದಂತಹ ಘಟನೆ ಸಂಭವಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಠಾಕ್ರೆ, “ಸರ್ಕಾರವು ರಾಮಮಂದಿರ ಉದ್ಘಾಟನೆಗೆ ಹೆಚ್ಚಿನ ಸಂಖ್ಯೆಯ ಜನರನ್ನು ಆಹ್ವಾನಿಸಬಹುದು ಮತ್ತು ಅವರ ಹಿಂದಿರುಗುವಾಗ ಪ್ರಯಾಣದ ಸಮಯದಲ್ಲಿ ಗೋಧ್ರಾದಲ್ಲಿ ನಡೆದಂತಹ ಘಟನೆ … Continued