ಮಹಾ ಸರ್ಕಾರದ ಬಿಕ್ಕಟ್ಟು: ಅಖಾಡಕ್ಕಿಳಿದ ಸಿಎಂ ಉದ್ಧವ್ ಠಾಕ್ರೆ ಪತ್ನಿ…!

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿಯುತ್ತಿದ್ದಂತೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಅವರು ಈಗ ಅಖಾಡಕ್ಕೆ ಇಳಿದಿದ್ದಾರೆ. ಅವರು ಇತರ ಶಾಸಕರ ಪತ್ನಿಯರನ್ನು ಸಂಪರ್ಕಿಸಿ ಅವರ ಪತಿಯೊಂದಿಗೆ ಮಾತನಾಡಲು ಮನವೊಲಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಪ್ರಸ್ತುತ ಗುವಾಹತಿಯ ಹೋಟೆಲ್‌ನಲ್ಲಿ ತಂಗಿರುವ ಕೆಲವು ಬಂಡಾಯ ಶಾಸಕರಿಗೆ ಉದ್ಧವ್ ಠಾಕ್ರೆ ಸಂದೇಶ ಕಳುಹಿಸುತ್ತಿದ್ದಾರೆ. ಶನಿವಾರ, ಮುಖ್ಯಮಂತ್ರಿ … Continued