ಪೇಜಾವರ ಶ್ರೀಗಳ ಕುರಿತು ಟೀಕಾತ್ಮಕ ಹೇಳಿಕೆ: ತೀವ್ರ ಆಕ್ರೋಶದ ನಂತರ ಕ್ಷಮೆಯಾಚಿಸಿದ ಹಂಸಲೇಖ

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ಸಂಯೋಜಕ ಮತ್ತು ಸ್ಕ್ರಿಪ್ಟ್ ರೈಟರ್ ಹಂಸಲೇಖ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರನ್ನು ಉಲ್ಲೇಖಿಸುವಾಗ ಮಾಡಿದ ಕೆಲವು ಟೀಕೆಗಳು ಬಿರುಗಾಳಿಯೆಬ್ಬಿಸಿ ಭಾರೀ ಟೀಕೆಗಳು ವ್ಯಕ್ತವಾದ ನಂತರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಂಸಲೇಖ ದಲಿತರ ಮನೆಯಲ್ಲಿ ಪೇಜಾವರ ಶ್ರೀಗಳು ಹೋಗಿ ಕುಳಿತರೆಂದು … Continued