ನವೆಂಬರ್‌ 28ಕ್ಕೆ ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿಗೆ ಆಗಮಿಸುತ್ತಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನವೆಂಬರ್ 28ರ ಉಡುಪಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣನ … Continued

ವೀಡಿಯೊ…| ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಹೂವು ಕಟ್ಟಿದ ಸುಧಾಮೂರ್ತಿ

ಉಡುಪಿ: ಕರ್ನಾಟಕದ ಉಡುಪಿಗೆ ಭೇಟಿ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪೂಜಾ ಪಾತ್ರೆ ತೊಳೆಯುವ ಮೂಲಕ ಸರಳತೆ ಮೆರೆದಿದ್ದಾರೆ. ಅವರಿಗೆ ರಾಜ್ಯಸಭೆ ಸದಸ್ಯೆ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಸಾಥ್ ನೀಡಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಹೊಸ್ತಿಲು ಪೂಜೆ, ದೇವರ … Continued