ಉಡುಪಿ : ರಸ್ತೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಉಡುಪಿ : ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಜನನಿಬಿಡ ಕಲ್ಸಂಕ ವೃತ್ತದ ಬಳಿ ಭಾನುವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಯುವಕನನ್ನು ತಕ್ಷಣವೇ ರಕ್ಷಿಸಲಾಗಿದೆ. ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಬಂದಿದ್ದ ವ್ಯಕ್ತಿ, ಕಲ್ಸಂಕ ವೃತ್ತದ ಬಳಿ ಕಿರುಚಾಡುತ್ತ ಮೈಮೇಲೆ ಪೆಟ್ರೋಲ್ ಸುರಿದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಯೇ … Continued

ಅದೃಷ್ಟ ಅಂದ್ರೆ ಇದಪ್ಪ..: ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ₹49 ಕೋಟಿ ಬಹುಮಾನ ಗೆದ್ದ ಉಡುಪಿ ಯುವಕ…!

ಉಡುಪಿ: ಕರ್ನಾಟಕದ ಕರಾವಳಿಯ ಯುವಕನೊಬ್ಬನಿಗೆ ರಾತ್ರೋರಾತ್ರಿ ಅದೃಷ್ಟ ಲಕ್ಷ್ಮಿ ಒಲಿದಿದ್ದಾಳೆ. ಯುಎಇಯ ಪ್ರತಿಷ್ಠಿತ ‘ಬಿಗ್ ಟಿಕೆಟ್’ (Big Ticket) ಲಕ್ಕಿ ಡ್ರಾನಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಮಟ್ಟು ನಿವಾಸಿ ಶಂತನು ಶೆಟ್ಟಿಗಾರ್ ಅವರು ಬರೋಬ್ಬರಿ 20 ಮಿಲಿಯನ್ ದಿರ್ಹಾಮ್ (ಅಂದಾಜು 49 ಕೋಟಿ ರೂಪಾಯಿ) ಬಹುಮಾನ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ … Continued

ಉಡುಪಿ : ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಇಬ್ಬರು ಸಾವು

ಉಡುಪಿ : ವಿಹಾರಕ್ಕೆಂದು ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ದೋಣಿ ಸಮುದ್ರದಲ್ಲಿ ಮಗುಚಿ ಇಬ್ಬರು ಸಾವಿಗೀಡಾದ ಘಟನೆ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಂಕರಪ್ಪ (22) ಸಿಂಧು ( 23) ಎಂದು ಗುರುತಿಸಲಾಗಿದೆ. ಮತ್ತಿಬ್ಬರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಬೆಂಗ್ರೆ ಬಳಿಯ ಡೆಲ್ಟಾ ಬೀಚ್ ನಿಂದ ಪ್ರವಾಸಿ ಬೋಟ್ ನಲ್ಲಿ … Continued

ಕೊಲ್ಲೂರು ದೇವಸ್ಥಾನದ ನಕಲಿ ವೆಬ್‌ಸೈಟ್ ಸೃಷ್ಟಿಸಿ ವಂಚನೆ; ವ್ಯಕ್ತಿಯ ಬಂಧನ

ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅಧಿಕೃತ ವೆಬ್‌ಸೈಟ್ ಅನ್ನು ಹೋಲುವ ನಕಲಿ ಜಾಲತಾಣವನ್ನು ಸೃಷ್ಟಿಸಿ, ಭಕ್ತರಿಂದ ಕೊಠಡಿ ಕಾಯ್ದಿರಿಸುವ (Room Booking) ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ರಾಜಸ್ಥಾನದ 21 ವರ್ಷದ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಆಳ್ವಾರ್ ಜಿಲ್ಲೆಯ ನಿವಾಸಿ ನಾಸಿರ್ ಹುಸೇನ್ ಬಂಧಿತ ಆರೋಪಿ. ಈತನನ್ನು ಡಿಸೆಂಬರ್ 19 … Continued

ಉಡುಪಿ: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ, ಮತ್ತೋರ್ವ ಆರೋಪಿ ಬಂಧನ

ಉಡುಪಿ: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ ನೌಕರರು ಭಾರತದ ನೌಕಾಪಡೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅಕ್ರಮವಾಗಿ ಶೇರ್ ಮಾಡಿ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ಆನಂದ ತಾಲೂಕಿನ ಕೈಲಾಸ ​ನಗರದ ಹೀರೇಂದ್ರಕುಮಾರ (34) ಬಂಧಿತ ಆರೋಪಿಯಾಗಿದ್ದಾನೆ.  ಈ ಪ್ರಕರಣದಲ್ಲಿ ಈಗ  ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ. … Continued

ವರನಿಗೆ ಸಿಗದ ರಜೆ; ಉಡುಪಿಯಲ್ಲಿ ನಡೆಯಿತು ಆನ್‌ಲೈನ್‌ ನಿಶ್ಚಿತಾರ್ಥ….!

ಉಡುಪಿ : ವರನಿಗೆ ರಜೆ ಸಿಗದ ಹಿನ್ನೆಲೆಯಲ್ಲಿ ವಧು-ವರ ವಿಡಿಯೋ ಕಾಲ್ ಮೂಲಕ ಆನ್‌ಲೈನ್‌ನಲ್ಲೇ ನಿಶ್ಚಿತಾರ್ಥ (Online engagement) ಮಾಡಿಕೊಂಡ ವಿದ್ಯಮಾನ ಉಡುಪಿಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್ ಹಾಗೂ ಉಡುಪಿ ಮೂಲದ ಮೇಘನಾ ಅವರು ಆನ್‌ಲೈನ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸೋಮವಾರ ಉಡುಪಿಯ ಖಾಸಗಿ ಕಲ್ಯಾಣ … Continued

ವೀಡಿಯೊ…| ಉಡುಪಿಯಲ್ಲಿ ʼನವ ಸಂಕಲ್ಪʼದ ಮಂತ್ರ ಪಠಿಸಿದ ಪ್ರಧಾನಿ ಮೋದಿ

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷ ಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ 9 ಸಂಕಲ್ಪಗಳ ಬಗ್ಗೆ ಒತ್ತಿ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಂತರ ಪಾಲ್ಗೊಂಡಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಬೇಕು. ಇವು ವರ್ತಮಾನ ಮತ್ತು … Continued

ವೀಡಿಯೊ..: ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ

ಉಡುಪಿ : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಳ್ಳಲು ಅವರು (ನವೆಂಬರ್‌ 28) ಇಂದು, ಶುಕ್ರವಾರ ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಜನರು ಮೋದಿಯವರಿಗೆ ಹೂ ಮಳೆ ಸುರಿಸುವ ಮೂಲಕ … Continued

ಉಡುಪಿ : ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ರವಾನೆ ; ಇಬ್ಬರ ಬಂಧನ

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಇಬ್ಬರನ್ನು ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತರನ್ನು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು ಸಂತ್ರಿ(37) ಎಂದು ಗುರುತಿಸಲಾಗಿದ್ದು, ಇವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ … Continued

ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರರಿಗೆ ಕಾಂತಾವರ ಕನ್ನಡ ಸಂಘದ ʼಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿʼ

ಉಡುಪಿ: ಕಾಂತಾವರ ಕನ್ನಡ ಸಂಘವು ಕೊಡಮಾಡುವ ಸಾಹಿತ್ಯ, ಸಂಶೋಧನೆ, ಪತ್ರಿಕೋದ್ಯಮ, ಶಿಕ್ಷಣ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಏಳು ಜನ ಸಾಧಕರಿಗೆ ಸಂಘದ ಪ್ರತಿಷ್ಠಿತ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅಲ್ಲದೆ ಓರ್ವರಿಗೆ ವಾರ್ಷಿಕ ಗೌರ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇದನ್ನು ಡಿಸೆಂಬರ್‌ 28ರಂದು ನಡೆಯುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಕನ್ನಡ ಸಂಘದ … Continued