ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ತೆಲುಗಿನ ಸೂಪರ್‌ ಸ್ಟಾರ್‌ ಜೂ. ಎನ್‌ ಟಿ ಆರ್

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಸೂಪರ್‌ ಸ್ಟಾರ್‌ ಜೂನಿಯರ್ ಎನ್‌ಟಿಆರ್ (Jr NTR) ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಜೂನಿಯರ್‌ ಎನ್ ಟಿಆರ್ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ … Continued

ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: 20 ಗಂಟೆಯೊಳಗೆ ಭಟ್ಕಳದಲ್ಲಿ ಆರೋಪಿ ಬಂಧನ

ಉಡುಪಿ: ಬೆಂಗಳೂರು-ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಭಟ್ಕಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ಫೋಟೋ ಆಧರಿಸಿ ಅಪರಾಧ ನಡೆದ ೨೦ ಗಂಟೆಯೊಳಗೆ ಬಂಧಿಸಿದ್ದಾರೆ. ಭಟ್ಕಳದ ಶುರೈಮ್‌ (22) ಬಂಧಿತ ವ್ಯಕ್ತಿ. ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉಡುಪಿ ಮೂಲದ ಯುವತಿ ಎರಡು ದಿನಗಳ ಹಿಂದೆ … Continued

ಕಾರ್ಕಳ : ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಕುಡಿಸಿ ಯುವತಿ ಮೇಲೆ ಅತ್ಯಾಚಾರ ; ಇಬ್ಬರ ಬಂಧನ

ಉಡುಪಿ: ಮದ್ಯದಲ್ಲಿ ಮಾದಕ ವಸ್ತುವನ್ನು ಸೇರಿಸಿ ಕುಡಿಸಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ … Continued

ಉಡುಪಿ: ಸಿದ್ಧಿ ವಿನಾಯಕ ದೇವಸ್ಥಾನ ನಿರ್ಮಿಸಿದ್ದ ಕ್ರೈಸ್ತ ಉದ್ಯಮಿ ನಿಧನ

ಉಡುಪಿ : ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲ ಕಟ್ಟಿಸಿದ್ದ ಉದ್ಯಮಿ ಗ್ಯಾಬ್ರಿಯಲ್ ಫೇಬಿಯನ್ (80) ಭಾನುವಾರ (ಆಗಸ್ಟ್ 18) ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಐದು ದಶಕಗಳ ಕಾಲ ಉದ್ಯಮಿಯಾಗಿ ಬಳಿಕ ನಿವೃತ್ತಿಗೊಂಡು ತನ್ನ ಸ್ವಂತ ಊರಿಗೆ ಬಂದು ನೆಲೆಸಿದ್ದ ಗ್ಯಾಬ್ರಿಯಲ್, ತನ್ನ ಆರಾಧ್ಯ ದೈವ ಗಣಪತಿಗೆ ತನ್ನೂರಲ್ಲೇ ಗುಡಿ ಕಟ್ಟಿಸಿದ್ದರು…! ಶ್ರೀ ಸಿದ್ಧಿ … Continued

ನಾಳೆ (ಆಗಸ್ಟ್ 2) ಉಡುಪಿ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 2) ಜಿಲ್ಲೆಯ ಶಾಲೆಗಳು- ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ   ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಶುಕ್ರವಾರ … Continued

ಭಾರಿ ಮಳೆ ; ಉಡುಪಿ ಜಿಲ್ಲೆಯ 4 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ

ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಮಳೆ ಹೆಚ್ಚಾಗುವ ಮುನ್ಸೂಚನೆ ನೀಡಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ, ಕಾಪು, ಕಾರ್ಕಳ, ಹೆಬ್ರಿಯ … Continued

ನಾಗೂರು : ಮನೆಯ ಬಾವಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ…!

ಉಡುಪಿ : ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ ವ್ಯಾಪ್ತಿಯ ನಾಗೂರು ಸಮೀಪದ ಮನೆಯ ಕುಡಿಯುವ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ….! ನಾಗೂರು ಸಮೀಪದ ಕೊಡೇರಿ ವಡೇರ ಮಠ ವಿಶ್ವನಾಥ ಉಡುಪ ಎಂಬವರ ಮನೆಯ ಬಾವಿಯಲ್ಲಿ ಬೃಹತ್‌ ಮೊಸಳೆ ಕಂಡುಬಂದಿದ್ದು, ದಾರಿ ತಪ್ಪಿ ಬಂದ ಮೊಸಳೆ ಬಾವಿಯ ಆವರಣ ಗೋಡೆ ತಗ್ಗಿನಲ್ಲಿರುವುದರಿಮದ ಮತ್ತು … Continued

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲ ಶಾಲೆ-ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮಂಗಳೂರು/ಉಡುಪಿ : ಧಾರಾಕಾರ ಮಳೆ ಹಿನ್ನಲೆ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪಿಯುಸಿ ವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 20 (ಶನಿವಾರ )ರಂದು … Continued

ಉಡುಪಿ : ನಾಳೆ (ಜುಲೈ 19) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಪಿಯುಸಿ ವರೆಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 19ರ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಶುಕ್ರವಾರವು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, … Continued

ಭಾರಿ ಮಳೆ ; ಜುಲೈ 9 ರಂದು ಉಡುಪಿ ಜಿಲ್ಲೆ ಶಾಲೆಗಳು-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ಜುಲೈ 9 ) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಭಾರೀ ಮಳೆಯ ಮುನ್ಸೂಚನೆ … Continued