ವೀಡಿಯೊ…..: ಬೃಹತ್ ಗಾತ್ರದ ಹೆಬ್ಬಾವು ಹಿಡಿದ 12 ವರ್ಷದ ಬಾಲಕ | ವೀಕ್ಷಿಸಿ

ಉಡುಪಿ : 12 ವರ್ಷದ ಏಳನೇ ತರಗತಿ ಓದುತ್ತಿರುವ ಬಾಲಕನೊಬ್ಬ ಬೃಹತ್ ಗಾತ್ರದ ಹೆಬ್ಬಾವು ಹಿಡಿದು ಎಲ್ಲರ ಗಮನ ಸೆಳೆದಿದ್ದಾನೆ. ಈ ಬಾಲಕ ಈಗ ಹೆಬ್ಬಾವು ಹಿಡಿದಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ-ಕುಂದಾಪುರ ನಡುವಿನ ಸಾಲಿಗ್ರಾಮದ ದೇವಾಡಿಗರಬೆಟ್ಟು ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಂಡು ಬಂದಿತ್ತು. ಹೆಬ್ಬಾವು ಬಂದ ಬಗ್ಗೆ ಮಾಹಿತಿ ಪಡೆದ … Continued

ಉಡುಪಿ: ಮಲ್ಪೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಸಮೀಪದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.ಮೃತರಲ್ಲಿ ತಾಯಿ ಮತ್ತು ಮೂವರು ಮಕ್ಕಳು ಸೇರಿದ್ದಾರೆ. ಮೃತರನ್ನು ತಾಯಿ ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಮತ್ತು ಆಸೀಮ್ (12) ಮೃತ ದುರ್ದೈವಿಗಳು. ಮನೆಯೊಳಗಿದ್ದ ಮತ್ತೋರ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. … Continued

ಉಡುಪಿಯ ಹೊಟೇಲ್‌ ಉಪಾಹಾರದ ಮೆನು ಹೇಳುವ ಶೈಲಿಗೆ ಆನಂದ್ ಮಹೀಂದ್ರಾ ಕ್ಲೀನ್‌ ಬೌಲ್ಡ್‌ : ಎಐ ಮೀರಿಸುವ ಹೊಟೇಲ್‌ ಮಾಣಿ ಎಂದ ಉದ್ಯಮಿ | ವೀಕ್ಷಿಸಿ

ಕರ್ನಾಟಕದಲ್ಲಿ ಭೇಟಿ ನೀಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿರುವ ಉಡುಪಿ, ಕಡಲತೀರಗಳಿಗೆ ಮಾತ್ರವಲ್ಲ, ಸಾಂಪ್ರದಾಯಿಕ ತಿಂಡಿ-ತಿನಿಸುಗಳಿಗೂ ಹೆಸರುವಾಸಿ. ಪ್ರವಾಸಿಗರು ಮತ್ತು ಆಹಾರಪ್ರಿಯರು ಇಲ್ಲಿಗೆ ಅದರ ವಿಶಿಷ್ಟವಾದ ಸಮುದ್ರಾಹಾರದ ರುಚಿಯನ್ನು ಅರಸಿ ಬರುತ್ತಾರೆ. ಉಡುಪಿಯ ಶ್ರೀ ವಿಠ್ಠಲ ಟೀ ಕಾಫಿ ಹೌಸ್ ನ ಸಿಬ್ಬಂದಿ ಹೊಟೇಲಿನ ಮೆನುವನ್ನು ನಿರ್ಗಳವಾಗಿ ಹೇಳುವ ಶೈಲಿಗೆ ಹೆಸರಾಂತ ಉದ್ಯಮಿ ಆನಂದ ಮಹೀಂದ್ರಾ ಮನ … Continued

ತುಲಾಭಾರ ಮಾಡುವಾಗ ಪೇಜಾವರ ಶ್ರೀಗಳ ಮೇಲೆ ಕಳಚಿ ಬಿದ್ದ ತಕ್ಕಡಿ

ನವದೆಹಲಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಸಣ್ಣ ಅವಘಡ ನಡೆದಿದೆ. ತುಲಾಭಾರ ನಡೆಯುತ್ತಿದ್ದ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳಿಗೆ ಸಣ್ಣ ಗಾಯವಾಗಿದೆ. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ … Continued

ಉದ್ಯಮಿಗೆ ವಂಚನೆ ಆರೋಪ: ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಉಡುಪಿ: ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ … Continued

ಕಾಲೇಜು ವೀಡಿಯೊ ಪ್ರಕರಣ : ಉಡುಪಿಗೆ ಆಗಮಿಸಿದ ಸಿಐಡಿ ತಂಡ

ಉಡುಪಿ: ಕಾಲೇಜಿನ ಶಾಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಮಾಡಿದ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. ರಾಜ್ಯ ಸರ್ಕಾರ ಸೋಮವಾರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಡಿವೈಎಸ್ ಪಿ ಅಂಜುಮಾಲ ನಾಯಕ್ ಅವರ ನೇತೃತ್ವದ ತಂಡ ಉಡುಪಿ ಜಿಲ್ಲಾ ಎಸ್‌ಪಿ ಕಚೇರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದೆ. ಎಸ್ ಪಿ ಅಕ್ಷಯ ಮಚ್ಚೀಂದ್ರ ಹಾಗೂ … Continued

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್‌ ಕ್ಯಾಮರಾ ಇರಲಿಲ್ಲ, ಆರೋಪಗಳ ಆಧಾರದ ಮೇಲೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ-ಖುಷ್ಬೂ

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಮಾಡಿರುವ ಬಗ್ಗೆ ಈಗಷ್ಟೇ ತನಿಖೆ ಆರಂಭ ಮಾಡಿದ್ದು, ಟಾಯ್ಲೆಟ್‌ನಲ್ಲಿ ಯಾವುದೇ ಹಿಡನ್‌ ಕ್ಯಾಮರಾ ಇರಲಿಲ್ಲ. ಸಂಬಂಧಪಟ್ಟ ಫೋನ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಈ ವಿಚಾರದಲ್ಲಿ ವದಂತಿಗಳಿಗೆ, ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ ಹೇಳಿದ್ದಾರೆ. ಕಾಲೇಜಿಗೆ … Continued

ಕಾಲೇಜ್ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಚಿತ್ರೀಕರಣ ಪ್ರಕರಣ : ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ ಖುಷ್ಬು

ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿವರ ಸಂಗ್ರಹಿಸಲು ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದ್ದಾರೆ. ಅವರು ಸುಮಾರು ಒಂದೂವರೆ ತಾಸು ಉಡುಪಿ ಜಿಲ್ಲಾಧಿಕಾರಿ ಹಾಗೂ ಎಸ್‌.ಪಿ.ಜೊತೆ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣ … Continued

ಉಡುಪಿ ; ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು

ಉಡುಪಿ: ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವೀಡಿಯೊ ಚಿತ್ರೀಕರಣದ ಘಟನೆಗೆ ಸಂಬಂಧಿಸಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ವೀಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ … Continued

ಭಾರೀ ಮಳೆ : ಜುಲೈ 26 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಮಂಗಳೂರು/ ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿ ಸಹಿತ ಅಬ್ಬರದ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿದೆ, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಿಸಿ … Continued