ಫೆಬ್ರವರಿ ಕೊನೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ: ಬಿ.ಕೆ ಹರಿಪ್ರಸಾದ

ಉಡುಪಿ : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಫೆಬ್ರವರಿ ತಿಂಗಳ ಕೊನೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ ಹೇಳಿದ್ದಾರೆ. ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿಗಳು ಈಗಾಗಲೇ ನಿನ್ನೆ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ 37 ಜನರ ಸಮ್ಮುಖ ಬಂದಿದ್ದು, ನಿನ್ನೆ ಸಂಜೆ … Continued

ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದು ಹಾಕಿದ…!

ಊಡುಪಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೂಕ ಪ್ರಾಣಿ ನಾಯಿಯನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಕಾಲೇಜು ವಠಾರದಲ್ಲಿ ನಾಯಿಯೊಂದು ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್ ನಾಯಿಯನ್ನೇ ಕೊಂದಿದ್ದು, ಈ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಕಾಲೇಜಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಹುಡುಗಿ ಜೊತೆ ಆಟ ಆಡಿದ ಕಾರಣಕ್ಕೆ … Continued

ಮೊದಲ ಬಾರಿಗೆ ಸರ್ಕಾರದಿಂದಲೇ ಉಡುಪಿಯಲ್ಲಿ ಫೆಬ್ರವರಿ 11ರಿಂದ ಎರಡು ದಿನಗಳ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನ

ಬೆಂಗಳೂರು : ಯಕ್ಷಗಾನ ರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಮಟ್ಟದ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ. ಕರ್ನಾಟಕದ ಗಂಡುಕಲೆ ಯಕ್ಷಗಾನದ ಸಮಸ್ಯೆ, ಭವಿಷ್ಯ ಹಾಗೂ ಸಮಕಾಲೀನ ಸ್ಥಿತಿಗತಿಗಳನ್ನು ಅವಲೋಕಿಸುವ ಪ್ರಯತ್ನದ ಭಾಗವಾಗಿ ಮೊದಲ ಬಾರಿಗೆ ರಾಜ್ಯ ಸರ್ಕಾರ ಈ ಸಮ್ಮೇಳನ ಆಯೋಜಿಸುತ್ತಿದೆ. ಕನ್ನಡ ಮತ್ತು … Continued

ಫಾಜಿಲ್ ಹತ್ಯೆಗೆ ಬಳಸಿದ ಕಾರು ಪಡುಬಿದ್ರೆಯ ನಿರ್ಜನ ಪ್ರದೇಶದಲ್ಲಿ ಪತ್ತೆ

ಉಡುಪಿ: ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಇಯಾನ್ ಕಾರು ಪಡುಬಿದ್ರೆ ಸಮೀಪದ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ತಕ್ಷಣವೇ ಪೋಲಿಸರು ಸ್ಥಳಕ್ಕೆ ತೆರಳಿ ಕಾರನ್ನು ಪರಿಶೀಲಿಸಿದ್ದಾರೆ. ನಂತರ ಇದು ಫಾಜಿಲ್ ಹತ್ಯೆಗೆ ಬಳಸಿದ … Continued

ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗು ಸಾವು

ಉಡುಪಿ: ಆಟವಾಡುತ್ತಿದ್ದ ಐದು ವರ್ಷದ ಮಗುವೊಂದು ನೀರಿನ‌ ಹೊಂಡಕ್ಕೆ ಬಿದ್ದುಮೃತಪಟ್ಟ‌ ದುರ್ಘಟನೆ ಜಿಲ್ಲೆಯ ಬ್ರಹ್ಮಾವರದ ಉಪ್ಪೂರು ತೆಂಕಬೆಟ್ಟುನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತು ಎಂದು ಹೇಳಲಾಗಿದೆ. ಎಷ್ಟೇ ಹುಡುಕಾಟ ನಡೆಸಿದರೂ ಬಾಲಕ … Continued

ಉರುಳಿ ಬೈಕ್ ಮೇಲೆ ಬಿದ್ದ ಕಾರ್‌ : ಬೈಕ್‌ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಉಡುಪಿಯ ಕರಾವಳಿ ಬೈಪಾಸಿನಲ್ಲಿ ಹೋಗುತ್ತಿದ್ದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ  ಉರುಳಿ ಬೈಕ್ ನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ಯುವಕ  ವಿಜಯಪುರ ಮೂಲದ ಸುನೀಲಕುಮಾರ್ (24) ಎಂದು ಹೇಳಲಾಗಿದೆ. ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ತಾಯಿ‌ ಮತ್ತು … Continued

ಬೋಳ ಗ್ರಾಪಂ ರಸ್ತೆಗೆ ಹಾಕಿದ್ದ ನಾಥೂರಾಮ್ ಗೋಡ್ಸೆ ಹೆಸರಿನ ನಾಮಫಲಕ ತೆರವು

ಉಡುಪಿ: ಜಿಲ್ಲೆಯಲ್ಲಿ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಎಂದು ನಾಮಫಲಕ ಹಾಕಿದ ಘಟನೆ ವರದಿಯಾಗಿದ್ದು, ಇದಕ್ಕೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಸ್ತೆ ಹಾಕಲಾಗಿದ್ದ ನಾಮಫಲಕವನ್ನು ಪೊಲೀಸರು ತೆಗೆದುಹಾಕಿದ್ದಾರೆ. ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ ವ್ಯಾಪ್ತಿಯ ರಸ್ತೆಯೊಂದಕ್ಕೆ ಪಡುಗಿರಿ ನಾಥೂರಾಮ್ ಗೋಡ್ಸೆ ರಸ್ತೆ ಎಂದು ನಾಮಫಲಕ ಹಾಕಲಾಗಿತ್ತು. ಇದರ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ … Continued

ಕಾಂಗ್ರೆಸ್‌ಗೆ ಆಘಾತ: ಮಾಜಿ ಸಚಿವ ಪ್ರಮೋದ್ ಮಧ್ವರಾಜ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ : ಮಾಜಿ ಸಚಿವ,  ಹಾಗೂ ಪ್ರಭಾವಿ ರಾಜಕಾರಣಿ ಪ್ರಮೋದ್ ಮಧ್ವರಾಜ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ  ಅವರು ರಾಜೀನಾಮೆ ನೀಡಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸದಸ್ಯತ್ವಕ್ಕೂ … Continued

ಉಡುಪಿ: ಶನಿವಾರವೂ ಮೂವರು ಹಿಜಾಬ್ ಹೋರಾಟಗಾರ್ತಿಯರು ಗೈರು

ಉಡುಪಿ: ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮೂವರು ಹಿಜಾಬ್‌ ಹೋರಾಟಗಾರ್ತಿಯರು ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ. ಇಂದು ವಿಜ್ಞಾನ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶನಿವಾರ ವಿದ್ಯೋದಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಅಲ್ಮಾಸ್, ಹಜ್ರಾ, ಆಯೇಷಾ … Continued

ನಾಳೆಯೂ ಹಿಜಾಬ್‌ಗಾಗಿ ಹೈಡ್ರಾಮಾ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲು ಮಾಡ್ತೇವೆ: ಶಾಸಕ ರಘುಪತಿ ಭಟ್ ಎಚ್ಚರಿಕೆ

ಉಡುಪಿ: ಹೈಕೋರ್ಟ್‌ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕ ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ. ಉಡುಪಿ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಹೋರಾಟಗಾರ್ತಿಯರಿಬ್ಬರು ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್‌ ಕುರಿತು ಹೈಡ್ರಾಮಾ ಸೃಷ್ಟಿಸಿರುವುದದರ ಕುರಿತು … Continued