ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ಯುಗಾದಿ ದಿನಂದು ಪೆಟ್ರೋಲ್‌-ಡೀಸೆಲ್‌ ಮತ್ತಷ್ಟು ದುಬಾರಿ

ನವದೆಹಲಿ: ಯುಗಾದಿ ಹಬ್ಬದ ದಿನವಾದ ಇಂದು, ಶನಿವಾರ ಕೂಡ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ 80 ಪೈಸೆ ಏರಿಕೆಯಾಗಿದೆ. ಕೇವಲ 12 ದಿನಗಳಲ್ಲೇ 10ನೇ ಬಾರಿಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು (ಏಪ್ರಿಲ್‌ 2) ಪೆಟ್ರೋಲ್ ಮತ್ತು ಡೀಸೆಲ್​ ಕ್ರಮವಾಗಿ 80​ ಪೈಸೆಯಷ್ಟು ಏರಿಕೆಯಾಗಿದ್ದು, ಕಳೆದ 12 ದಿನಗಳಲ್ಲಿ ಒಟ್ಟು 7.20 ರೂ. … Continued