₹500 ದೋಚಲು ವ್ಯಕ್ತಿಯ ಕಾಲನ್ನು ರೈಲಿನ ಕೆಳಗಿಟ್ಟು ಕತ್ತರಿಸಿದ ದರೋಡೆಕೋರರು…! ತುಂಡಾದ ಕಾಲನ್ನು ಅಲ್ಲೇ ಬಿಟ್ಟು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು…!!

ಉಜ್ಜಯಿನಿ (ಮಧ್ಯಪ್ರದೇಶ): ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ನಾಲ್ವರು ದುಷ್ಕರ್ಮಿಗಳು ಒಬ್ಬ ಕಾರ್ಮಿಕನಿಂದ ಕೇವಲ ₹500 ದೋಚಲು ಆತನ ಕಾಲನ್ನು ರೈಲ್ವೆ ಹಳಿಯ ಮೇಲೆ ಇಟ್ಟು ರೈಲಿಗೆ ಸಿಲುಕಿಸಿ ಕತ್ತರಿಸಿದ್ದಾರೆ. ಬಳಿಕ ಆತನ ಕಾಲನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕೊಂಡೊಯ್ಯಲು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬುಧವಾರ … Continued

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಭಾರೀ ಅಗ್ನಿಅವಘಡ : 14 ಅರ್ಚಕರಿಗೆ ಗಾಯ

ಉಜ್ಜಯಿನಿ : ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 14 ಅರ್ಚಕರಿಗೆ ಗಾಯವಾಗಿದೆ. ಆವರಣದಲ್ಲಿ ಹೋಳಿ ಆಚರಣೆಯ ನಡುವೆ ಮುಂಜಾನೆ ‘ಭಸ್ಮ ಆರತಿ’ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇವಾಲಯದ ಗರ್ಭಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಜ್ಜಯಿನಿ ಜಿಲ್ಲಧಿಕಾರಿ ನೀರಜಕುಮಾರ ಸಿಂಗ್ ಹೇಳಿದ್ದಾರೆ. “14 ಪುರೋಹಿತರಿಗೆ … Continued

ವೀಡಿಯೊ…| ರಾಮಾಯಣದಿಂದ ಪ್ರೇರಣೆ ; ʼಶ್ರವಣಕುಮಾರʼನಾದ ಹಿಸ್ಟರಿ-ಶೀಟರ್ : ತನ್ನ ತೊಡೆಯ ಚರ್ಮದಿಂದ ಪಾದರಕ್ಷೆ ತಯಾರಿಸಿ ತಾಯಿಗೆ ಉಡುಗೊರೆ ನೀಡಿದ..!

ಮಧ್ಯಪ್ರದೇಶದ ಉಜ್ಜಯಿನಿಯ ರೌನಕ್ ಗುರ್ಜರ್ ಎಂಬ ವ್ಯಕ್ತಿಯೊಬ್ಬರು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ತಮ್ಮ ತಾಯಿಗೆ ವಿಶಿಷ್ಟವಾದದನ್ನು ಅರ್ಪಣೆ ಮಾಡಿದ್ದಾರೆ. ಗುರ್ಜರ್ ತನ್ನದೇ ಚರ್ಮದಿಂದ ಒಂದು ಜೊತೆ ಪಾದರಕ್ಷೆ ತಯಾರಿಸಿ ತನ್ನ ತಾಯಿಗೆ ಉಡುಗೊರೆಯಾಗಿ ನೀಡಿದ್ದಾರೆ…! ಇದಕ್ಕೆ ಅವರು ರಾಮಾಯಣದಿಂದ ಪ್ರೇರಣೆ ಪಡೆದಿದ್ದಾಗಿ ಹೇಳಿದ್ದಾರೆ. ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಗುರ್ಜರ್, “ನಾನು ನಿಯಮಿತವಾಗಿ ರಾಮಾಯಣವನ್ನು ಪಠಿಸುತ್ತೇನೆ ಮತ್ತು ಭಗವಾನ್ … Continued

ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

ಇಂದೋರ್‌ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿಯನ್ನು ದಯಾ ಅಲಿಯಾಸ್ ಪ್ಯಾರೆ ಅಲಿಯಾಸ್ ನರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ಉಜ್ಜಯಿನಿ ಜಿಲ್ಲೆಯ ನಗ್ಡಾ ಪ್ರದೇಶದಲ್ಲಿ ಬಂಧಿಸಿ ಇಂದೋರ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಗೆ ಇಂದೋರ್‌ಗೆ ಆಗಮಿಸಿದ … Continued

ಉಜ್ಜಯಿನಿಯಲ್ಲಿ ಮಹಾಕಾಲ್ ಲೋಕ ಕಾರಿಡಾರ್‌ನ 1ನೇ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿ: ಈ ಕಾರಿಡಾರ್‌ ಯಾಕೆ ವಿಶೇಷ…?

* ಮಹಾಕಾಳೇಶ್ವರ ದೇವಾಲಯವು ದೇಶದ 12 ‘ಜ್ಯೋತಿರ್ಲಿಂಗ’ಗಳಲ್ಲಿ ಒಂದಾಗಿದೆ ಮತ್ತು ವರ್ಷವಿಡೀ ಭಕ್ತರು ಆಗಮಿಸುತ್ತಾರೆ. * ಮಹಾಕಾಲ್ ಲೋಕ ಕಾರಿಡಾರ್ 900 ಮೀಟರ್‌ಗಿಂತಲೂ ಹೆಚ್ಚು ಉದ್ದವಾಗಿದೆ * 856 ಕೋಟಿ ವೆಚ್ಚದ ಮಹಾಕಾಳೇಶ್ವರ ದೇವಸ್ಥಾನದ ಕಾರಿಡಾರ್ ಅಭಿವೃದ್ಧಿ ಯೋಜನೆಯ ಭಾಗವಾಗಿ ಈ ಮಹಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ * ಮಹಾಕಾಲ ಲೋಕ’ದ ಮೊದಲ ಹಂತದಲ್ಲಿ 316 ಕೋಟಿ … Continued