2022ರ ನಂತರ ಮೊದಲ ಬಾರಿಗೆ 100 ದಾಟಿದ ಬಿಜೆಪಿ ರಾಜ್ಯಸಭಾ ಸದಸ್ಯರ ಸಂಖ್ಯೆ

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ, ಏಪ್ರಿಲ್ 2022ರ ನಂತರ ಮೊದಲ ಬಾರಿಗೆ ಪಕ್ಷವು ರಾಜ್ಯಸಭೆಯಲ್ಲಿ 100 ರ ಗಡಿ ದಾಟಿದೆ. ಮೂವರು ನಾಮನಿರ್ದೇಶಿತ ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ತಿಂಗಳು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಖ್ಯಾತ ವಕೀಲ ಉಜ್ವಲ … Continued

ಉಗ್ರ ಕಸಬ್ ಪ್ರಕರಣದ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಮಾಜಿ ರಾಜತಾಂತ್ರಿಕ ಹರ್ಷವರ್ಧನ ಶೃಂಗ್ಲಾ ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ : ಮಾಜಿ ರಾಜತಾಂತ್ರಿಕ ಹರ್ಷ ಶ್ರಿಂಗ್ಲಾ ಮತ್ತು 26/11 ದಾಳಿ ಭಯೋತ್ಪಾದಕ ಅಜ್ಮಲ್ ಕಸಬ್ ವಿರುದ್ಧ ವಿಚಾರಣೆಗೆ ಸಹಾಯ ಮಾಡಿದ ಖ್ಯಾತ ವಕೀಲ ಉಜ್ವಲ್ ನಿಕಮ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿಗಳು ನಾಮನಿರ್ದೇಶನ ಮಾಡಿದ್ದಾರೆ. ಗೃಹ ಸಚಿವಾಲಯ ಶನಿವಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯಲ್ಲಿ, ಸಂಸತ್ತಿನ ಮೇಲ್ಮನೆಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ, ಇದರಲ್ಲಿ ರಾಜತಾಂತ್ರಿಕತೆ, ಕಾನೂನು … Continued

26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

ಮುಂಬೈ : 26/11ರ ಮುಂಬೈ ದಾಳಿ ವೇಳೆ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಭಯೋತ್ಪಾದಕ ಅಜ್ಮಲ್ ಕಸಬ್ ಕೊಂದಿಲ್ಲ, ಆದರೆ ಆರ್‌ಎಸ್‌ಎಸ್-ಸಂಯೋಜಿತ ಪೋಲೀಸ್ ಅಧಿಕಾರಿಯೊಬ್ಬರು ಅವರನ್ನು ಹತ್ಯೆ ಮಾಡಿದ್ದಾರೆ ಮತ್ತು ವಕೀಲ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ, ಅವರು ಸತ್ಯವನ್ನು ಹತ್ತಿಕ್ಕಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರು ಹೇಳಿಕೆ ನೀಡಿರುವುದು … Continued

ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ಮುಂಬೈ : ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ (ಏಪ್ರಿಲ್ 27) ಲೋಕಸಭೆ ಚುನಾವಣೆಗೆ ಮುಂಬೈ ಉತ್ತರ ಸೆಂಟ್ರಲ್ ಕ್ಷೇತ್ರದಿಂದ ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಕೈಬಿಟ್ಟು ಪ್ರಮುಖ ಕಾನೂನು ವಿದ್ವಾಂಸ ಉಜ್ವಲ್ ನಿಕಮ್ ಅವರನ್ನು ಕಣಕ್ಕಿಳಿಸಿದೆ. ವಕೀಲ ಉಜ್ವಲ್ ನಿಕಮ್ ಅವರು 26/11 ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಿಸಿದ್ದು … Continued