ಯುಕೆಜಿ ಓದುತ್ತಿದ್ದ ಮಗುವನ್ನು ಫೇಲ್ ಮಾಡಿದ ಶಾಲೆ.. ! ಮಾಜಿ ಸಚಿವ ಸುರೇಶಕುಮಾರ್ ಆಕ್ರೋಶ
ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ಗೇಟ್ ಬಳಿಯ ಶಾಲೆಯೊಂದು ಯುಕೆಜಿ ಓದುತ್ತಿದ್ದ ಮಗುವನ್ನು ಶಿಕ್ಷಣ ಸಂಸ್ಥೆ ಫೇಲ್ ಮಾಡಿ ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಪುಟಾಣಿ ಬಿ ನಂದಿನಿ ಎಂಬವಳನ್ನು ಸಂಸ್ಥೆ ಅನುತ್ತೀರ್ಣ ಮಾಡಿದ್ದು, ಶಾಲೆಯ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಮಾಜಿ ಶಿಕ್ಷಣ ಸಚಿವ ಸುರೇಶಕುಮಾರ ಅವರು … Continued