ಮಂಗಳೂರು : ಕುತ್ತಾರು ಕೊರಗಜ್ಜನ ಕೋಲದಲ್ಲಿ ಬಾಲಿವುಡ್‌ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆಎಲ್ ರಾಹುಲ್ ಭಾಗಿ

ಮಂಗಳೂರು: ತುಳುನಾಡಿನ ಅತ್ಯಂತ ಕಾರಣಿಕ ದೈವವಾಗಿರುವ ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್‌ ಖ್ಯಾತ ನಟಿ ಕತ್ರಿನಾ ಕೈಫ್ , ಭಾರತದ ಕ್ರಿಕೆಟ್ ತಂಡದ ಖ್ಯಾತನಾಮ ಆಟಗಾರ ಕೆ.ಎಲ್. ರಾಹುಲ್, ಖ್ಯಾತ ಚಲನಚಿತ್ರ ನಟ ಸುನಿಲ್ ಶೆಟ್ಟಿ ಕುಟುಂಬದವರು ಭಾಗಿಯಾಗಿದ್ದರು. ನಟಿ ಕತ್ರಿನಾ ಕೈಫ್, ಅವರ ಪತಿ ವಿಕ್ಕಿ ಕೌಶಲ್, ನಟ … Continued

ಉಳ್ಳಾಲದಲ್ಲಿ ೪೯ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೋನಾ, ಕಾಲೇಜ್‌ ಸೀಲ್‌

ಮಂಗಳೂರು: ಕೇರಳದ ಗಡಿಯಲ್ಲಿರುವ ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಆಲಿಯಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ೪೯ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿರುವುದರಿಂದ ಕಾಲೇಜನ್ನು ಸೀಲ್‌ ಮಾಡಲಾಗಿದೆ. ಈ ಕಾಲೇಜು ಕರ್ನಾಟಕ ಮತ್ತು ಕೇರಳ ನಡುವಿನ ಅಂತಾರಾಜ್ಯ ಗಡಿಯಿಂದ ಕೆಲವು ಕಿಲೋಮೀಟರ್ ದೂರದಲ್ಲಿದೆ. ವಿದ್ಯಾರ್ಥಿಗಳು COVID-19 ಪರೀಕ್ಷೆಗೆ ಒಳಪಡುವ ಮೊದಲು ಕಾಲೇಜಿನ ಆರು ವಿದ್ಯಾರ್ಥಿಗಳು … Continued