ವೀಡಿಯೊ…| ರಾಮಮಂದಿರ ಉದ್ಘಾಟನೆ : ಅಯೋಧ್ಯೆಯಲ್ಲಿ ಪರಸ್ಪರ ಅಪ್ಪಿಕೊಂಡು ಆನಂದ ಭಾಷ್ಪ ಸುರಿಸಿದ ಸಾಧ್ವಿ ಋತಂಭರಾ-ಉಮಾಭಾರತಿ

ಅಯೋಧ್ಯೆ: ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಉಮಾಭಾರತಿ ಪಾಲ್ಗೊಂಡಿದ್ದಾರೆ. ಅವರು 32 ವರ್ಷ 46 ದಿನಗಳ ಹಿಂದೆ ಇದೇ ಪವಿತ್ರ ಪಟ್ಟಣದಲ್ಲಿದ್ದರು. ಅಂದು ಬಾಬರಿ ಮಸೀದಿಯನ್ನು ಹಿಂದೂ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಇಂದು, ಅದೇ ಸ್ಥಳದಲ್ಲಿ ಭವ್ಯವಾದ ರಾಮಮಂದಿರವೊಂದು ನಿರ್ಮಾಣವಾಗಿದ್ದು, ಕೋಟ್ಯಂತರ ಹಿಂದೂಗಳು ಭಗವಾನ್ ರಾಮನ ಜನ್ಮಸ್ಥಳವೆಂದು ನಂಬುತ್ತಾರೆ. ರಾಂ ಜನ್ಮಭೂಮಿ ಆಂದೋಲನದ ಮುಂಚೂಣಿಯಲ್ಲಿದ್ದ … Continued