ಸಹನಾ ಕಾಂತಬೈಲು ಮತ್ತು ಶಿರೀಷ ಜೋಶಿಯವರಿಗೆ ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ, 10 ಜನರಿಗೆ ಪ್ರೋತ್ಸಾಹಕ ಪ್ರಶಸ್ತಿ

ಹುಬ್ಬಳ್ಳಿ: ಉಮಾಶಂಕರ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನದ 2021 ಮತ್ತು 2022 ನೇ ಸಾಲಿನ ಪುಸ್ತಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ರಾಜೇಂದ್ರ ಪಾಟೀಲ ತಿಳಿಸಿದ್ದಾರೆ. 2021ನೇ ಪುಸ್ತಕ ಪ್ರಶಸ್ತಿಯನ್ನು ಮಡಿಕೇರಿ ಕಾಂತಬೈಲುವಿನ ಕನ್ನಡದ ಹಿರಿಯ ಲೇಖಕಿ ಸಹನಾ ಕಾಂತಬೈಲು ಅವರ ‘ಇದು ಬರಿ ಮಣ್ಣಲ್ಲ’ ಲಲಿತ ಪ್ರಬಂಧಗಳ ಸಂಕಲನಕ್ಕೆ ಪುಸ್ತಕ ಪ್ರಶಸ್ತಿ ಮತ್ತು 2022 … Continued