ವೀಡಿಯೊ…| ಹೊನ್ನಾವರ : ಯಕ್ಷಗಾನದಲ್ಲಿ ಮಂಥರೆಯಾಗಿ ಮಿಂಚಿದ ನಟಿ ಉಮಾಶ್ರೀ…!

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ(ಜ. 17) ರಾತ್ರಿ ನಡೆದ ಯಕ್ಷಗಾನ ಆಖ್ಯಾನ ಶ್ರೀರಾಮ ಪಟ್ಟಾಭಿಷೇಕದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಮಂಥರೆ ಪಾತ್ರದಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದರು. ಹೊನ್ನಾವರದ ಸೇಂಟ್‌ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ಮಂಥರೆಯ ಪಾತ್ರ … Continued

ವಿಧಾನ ಪರಿಷತ್ತಿಗೆ ಉಮಾಶ್ರೀ, ಸೀತಾರಾಂ, ಸುಧಾಮ ದಾಸ್ ನಾಮನಿರ್ದೇಶನ

ಬೆಂಗಳೂರು: ವಿಧಾನಪರಿಷತ್ ಸ್ಥಾನಕ್ಕೆ ಮೂವರ ನಾಮ ನಿರ್ದೇಶನಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಅನುಮೋದನೆ ನೀಡಿದ್ದಾರೆ. ವಿಧಾನಪರಿಷತ್ ಸ್ಥಾನಕ್ಕೆ ಹಿರಿಯ ನಟಿ ಉಮಾಶ್ರೀ, ಕಾಂಗ್ರೆಸ್ ಮುಖಂಡ ಎಂ.ಆರ್ ಸೀತಾರಾಂ ಹಾಗೂ ಮಾಜಿ ಇಡಿ ಅಧಿಕಾರಿ ಸುಧಾಮ ದಾಸ್ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿತ್ತು. ಈ ಮೂವರು ನಾಮನಿರ್ದೇಶನಕ್ಕೆ ರಾಜ್ಯಪಾಲ ಥಾವರ ಚಂದ್ ಅವರು ಅನುಮೋದನೆ … Continued