ಸಕಲ ಸರ್ಕಾರಿ ಗೌರವಗಳೊಂದಿಗೆ ಉಮೇಶ ಕತ್ತಿ ಅಂತ್ಯಕ್ರಿಯೆ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಬುಧವಾರ ಸಂಜೆ ನೆರವೇರಿತು. ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಅಂತಿಮ ವಿಧಿವಿಧಾನ ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ … Continued