ಉಮೇಶ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಬೆಂಗಳೂರು: ಅರಣ್ಯ ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ. Shri … Continued