ಕೊರೊನಾ ಋತುಮಾನಕ್ಕೆ ತಕ್ಕಂತೆ ಕಾಣಿಸಿಕೊಳ್ಳುವ ಕಾಯಿಲೆಯಾಗುವ ಸಾಧ್ಯತೆ: ವಿಶ್ವಸಂಸ್ಥೆ

ಜೆನಿವಾ: ಕೊರೊನಾ ಋತುಮಾನಕ್ಕೆ ತಕ್ಕಂತೆ ಕಾಣಿಸಿಕೊಳ್ಳುವ ಕಾಯಿಲೆಯ ರೂಪ ಪಡೆಯುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಹವಾಮಾನ ಬದಲಾವಣೆಯನ್ನು ಆಧಾರವಾಗಿಟ್ಟುಕೊಂಡು ಕೊವಿಡ್‌-೧೯ ಪ್ರಸಾರ ತಡೆಯಲು ಜಾರಿಗೊಳಿಸಿರುವ ಮಾರ್ಗಸೂಚಿಗಳ ಪಾಲನೆ ಅಗತ್ಯವಾಗಿದೆ ಎಂದು ತಿಳಿಸಿದೆ. ವಿಶ್ವಸಂಸ್ಥೆಯ ಹವಾಮಾನ ಸಂಘಟನೆ, ಕೊರೊನಾ ಪ್ರಸರಣದ ಮೇಲೆ ಹವಾಮಾನ ಬದಲಾವಣೆ ಹಾಗೂ ವಾಯುವಿನ ಗುಣಮಟ್ಟ ಯಾವ ರೀತಿ ಪ್ರಭಾವ ಬೀರುತ್ತದೆ ಎಂದು … Continued

ಅಣ್ವಸ್ತ್ರ ಪರಿಶೀಲನೆ: ವಿಶ್ವಸಂಸ್ಥೆ ಕ್ರಮಕ್ಕೆ ಇರಾನ್‌‌ ನಿರ್ಬಂಧ

ದೇಶ ಹೊಂದಿರುವ ಅಣ್ವಸ್ತ್ರಗಳನ್ನು ಪರಿಶೀಲನೆ ನಡೆಸಲು ಮುಂದಾದ ವಿಶ್ವಸಂಸ್ಥೆಯ ಕ್ರಮಕ್ಕೆ ಇರಾನ್‌ ಕೆಲ ನಿರ್ಬಂಧಗಳನ್ನು ಹೇರಿದೆ. ಅಮೆರಿಕ ಹಾಗೂ ಕೆಲವು ಯುರೋಪ್‌ ದೇಶಗಳು ತನ್ನ ವಿರುದ್ಧ ಜಾರಿಗೊಳಿಸಿರುವ ಆರ್ಥಿಕ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಒತ್ತಡ ಹೇರುವ ಉದ್ದೇಶದಿಂದ ನಿರ್ಬಂಧ ಹೇರಿದೆ. ಅಣ್ವಸ್ತ್ರಗಳ ಪರಿಶೀಲನೆಗೆ ಬರುವ ಇಂಟರ್‌ನ್ಯಾಷನಲ್‌ ಅಟೋಮಿಕ್‌ ಎನರ್ಜಿ ಏಜೆನ್ಸಿಗೆ (ಐಎಇಎ) ಸೀಮಿತ ಅನುಮತಿ ನೀಡುವುದಾಗಿ ತಿಳಿಸಿದೆ. … Continued

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಾರತೀಯ ಮೂಲದ ಆಕಾಂಕ್ಷಾ ಸ್ಪರ್ಧೆ

ವಿಶ್ವ ಸಂಸ್ಥೆ : ಭಾರತೀಯ ಮೂಲದ ವಿಶ್ವಸಂಸ್ಥೆ ಉದ್ಯೋಗಿ ಕಾಂಕ್ಷಾ ಆರೋರಾ (34) ವಿಶ್ವಸಂಸ್ಥೆಯ ಮುಂದಿನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲು ಉಮೇದುವಾರಿಕೆ ಘೋಷಿಸಿದ್ದಾರೆ. ಪ್ರಸ್ತುತ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ವಿರುದ್ಧ ಸ್ಪರ್ಧಿಸಲು ಬಯಸಿರುವ ಮೊದಲ ಮಹಿಳಾ ಅಭ್ಯರ್ಥಿ ಇವರಾಗಿದ್ದಾರೆ. ಭಾರತದಲ್ಲಿ ಜನಿಸಿದ ಆಕಾಂಕ್ಷಾ ಕೆನಡಾ ಪಾಸ್‍ಫೋರ್ಟ್ ಹೊಂದಿದ್ದಲ್ಲದೆ ಸಾಗರೋತ್ತರ ಪೌರತ್ವದ ಮೊದಲ ಅಭ್ಯರ್ಥಿ … Continued

ಪುನಃ ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಗೆ ಸೇರಲು ಅಮರಿಕ ನಿರ್ಧಾರ

ವಾಷಿಂಗ್ಟನ್‌: ಸುಮಾರು ಮೂರು ವರ್ಷಗಳ ಹಿಂದೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಯಿಂದ ಹಿಂದೆ ಸರಿದಿದ್ದ ನಿರ್ಧಾರವನ್ನು ಈಗಿನ ಅಧ್ಯಕ್ಷ ಬಿಡೆನ್ ಆಡಳಿತವು ರದ್ದುಪಡಿಸಿ ಪುನಃ ಅದನ್ನು ಸೇರಲು ಸಜ್ಜಾಗಿದೆ. ಹಿಂದಿನ ಟ್ರಂಪ್‌ ಆಡಳಿತದ ಒಂದೊಂದೇ ನಿರ್ಣಯವನ್ನು ಬದಲಿಸುತ್ತಿರುವ ಬಿಡೆನ್‌ ಈಗ ಇದನ್ನು ಬದಲಾಯಿಸಲು ನಿರ್ಧರಿಸಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳು … Continued

ಸಂಯಮದಿಂದ ವರ್ತಿಸಲು ಸರ್ಕಾರ-ರೈತರಿಗೆ ವಿಶ್ವಸಂಸ್ಥೆ ಮನವಿ

ನವದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ಹಾಗೂ ಭಾರತೀಯ ಅಧಿಕಾರಿಗಳು ಮನವ ಹಕ್ಕುಗಳಿಗೆ ಧಕ್ಕೆಯಾಗದಂತೆ ಸಂಯಮದಿಂದ  ನಡೆದುಕೊಳ್ಳಬೇಕೆಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ. ಎಲ್ಲರಿಗೂ ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ “ಸಮನಾದ ಪರಿಹಾರಗಳನ್ನು” ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿಗೆ ಮಾನವ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು ಎಂದು ವಿಶ್ವಸಂಸ್ಥೆಯ ಮಾನವ … Continued

ವಿಶ್ವಸಂಸ್ಥೆ ಮಾಹಿತಿ.. ಭಾರತಕ್ಕೆ ಆತಂಕ

ಜಾಗತಿಕ ಭಯೋತ್ಪಾದಕ ಸಮೂಹ ಐಎಸ್‍ಐ ಮತ್ತು ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಮತ್ತು ಲೆವೆಂಟ್- ಖೋರಾಸಾನ್ಸ್ (ಐಎಸ್‍ಐಎಲ್-ಕೆ) ನಾಯಕ ಶಿಹಾಬ್ ಅಲ್-ಮುಹಾಜಿರ್ ಭಾರತದಲ್ಲಿ ಉಗ್ರ ಕಾರ್ಯಾಚರಣೆಗಳ ಮುಖ್ಯಸ್ಥನಾಗಿ ನೇಮಕಗೊಂಡಿದ್ದಾನೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಹಿಂದಿನ ಹಕ್ಕಾನಿ ನೆಟ್‍ವರ್ಕ್‍ನೊಂದಿಗೆ ಶಿಹಾಬ್ ಅಲ್-ಮುಹಾಜಿರ್ ಸಂಬಂಧ ಹೊಂದಿರಬಹುದು ಎಂದು ವಿಶ್ವಸಂಸ್ಥೆ ಹೇಳಿದ್ದು, ಈತ ಭಾರತ ಸೇರಿದಂತೆ ಅಫ್ಘಾನಿಸ್ತಾನ, ಬಾಂಗ್ಲಾದೇಶ, … Continued