ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

ನವದೆಹಲಿ: ದಾರಿ ತಪ್ಪಿಸುವ ಮತ್ತು ಅಲೋಪಥಿ ಪದ್ದತಿ ವಿರುದ್ಧ ಅವಹೇಳನಕರ ಜಾಹೀರಾತು ಅಭಿಯಾನ ಆರಂಭಿಸಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರಕಟಿಸಿದ್ದ ಬೇಷರತ್‌ ಕ್ಷಮೆಯಾಚನೆ ಜಾಹೀರಾತಿನ ಗಾತ್ರದ ಬಗ್ಗೆ ಸುಪ್ರೀಂ ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದ ಒಂದು ದಿನದ ನಂತರ ಅದು ಜಾಹೀರಾತಿನ ಗಾತ್ರವನ್ನು ಹೆಚ್ಚಿಸಿ ಕಂಪೆನಿ ಕ್ಷಮಾಪಣೆ ಪ್ರಕಟಿಸಿದೆ. ವಿವಿಧ ದಿನಪತ್ರಿಕೆಗಳಲ್ಲಿ ಬುಧವಾರ ಪ್ರಕಟವಾದ ಜಾಹೀರಾತು ಈ ಹಿಂದೆ … Continued

ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಪತಂಜಲಿ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು (ಎವಿಡೆನ್ಸ್‌ ಬೇಸ್ಡ್‌ ಮೆಡಿಸಿನ್‌- ಇಬಿಎಂ) ಗುರಿಯಾಗಿಸಿಕೊಂಡು ಜಾಹೀರಾತು ನೀಡಿದ್ದ ಪತಂಜಲಿ ಆಯುರ್ವೇದ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ. ಆಯುರ್ವೇದಕ್ಕೆ ಪ್ರೋತ್ಸಾಹ ನೀಡಲೆಂದು ಹೊರತರಲಾದ ಈ ಜಾಹೀರಾತುಗಳನ್ನು ಕಂಪನಿ ಮತ್ತೆ ಪ್ರಕಟಿಸುವುದಿಲ್ಲ ಎಂದು ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದಾರೆ. … Continued