ಮಹಾರಾಷ್ಟ್ರ ವಿಧಾನಸಭೆಯಲ್ಲಿ 12 ಬಿಜೆಪಿ ಶಾಸಕರ ಅಮಾನತು ಮಾಡಿದ್ದ ಸ್ಪೀಕರ್‌ ಆದೇಶ ರದ್ದು ಮಾಡಿದ ಸುಪ್ರೀಂಕೋರ್ಟ್‌

ನವದೆಹಲಿ: ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಅಶಿಸ್ತುತೋರಿದ ಆರೋಪದ ಮೇಲೆ ಒಂದು ವರ್ಷಗಳ ಕಾಲ ವಿಧಾನಸಭೆ ಕಲಾಪದಿಂದ ೧೨ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಕ್ರಮವನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ೧೨ ಶಾಸಕರನ್ನು ಒಂದು ವರ್ಷಗಳ ಕಾಲ ಅಮಾನತು ಮಾಡಿರುವ ನಿರ್ಧಾರ ಅಸಾಂವಿಧಾನಿಕ ಮತ್ತು ಅನಿಯಂತ್ರಿತ’ ಎಂದು ಹೇಳಿರುವ ಸುಪ್ರೀಂಕೋರ್ಟ್‌ ಶಾಸಕರ ಮೇಲೆ ವಿಧಿಸಲಾಗಿದ್ದ ಅಮಾನತನ್ನು ರದ್ದು … Continued