ಹುಬ್ಬಳ್ಳಿ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡದ ಐಐಟಿ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ: ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಾರತದಲ್ಲಿ ಪ್ರಜಾಪ್ರಭುತ್ವದ ಕುರಿತು ಅವರ ಹೇಳಿಕೆಗಳು ಕರ್ನಾಟಕ, ಭಾರತದ ದಾಳಿಯಾಗಿದೆ ಎಂದು ಹೇಳಿದ್ದಾರೆ. “ಲಂಡನ್ ನೆಲದಲ್ಲಿ ನಿಂತು ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನಿಸುವುದು ದುರದೃಷ್ಟಕರ” ಎಂದು ಪ್ರಧಾನಿ ಮೋದಿ ಹೇಳಿದರು. ಧಾರವಾಡದಲ್ಲಿ ಐಐಟಿ (IIT) ಗ್ರೀನ್ ಕ್ಯಾಂಪಸ್ (Green … Continued