ವಿಚ್ಛೇದನ ಪ್ರಕ್ರಿಯೆ ವಿಳಂಬಕ್ಕೆ ಅಸಮಾಧಾನ: ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರ ಕಾರು ಧ್ವಂಸಗೊಳಿಸಿದ ಕೇರಳದ ವ್ಯಕ್ತಿ

ತಿರುವನಂತಪುರಂ: 55 ವರ್ಷದ ವ್ಯಕ್ತಿಯೊಬ್ಬ ತನ್ನ ವಿಚ್ಛೇದನ ಪ್ರಕ್ರಿಯೆ ವಿಳಂಬವಾಗಿದ್ದಕ್ಕೆ ಅಸಮಾಧಾನಗೊಂಡು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರ ಕಾರಿಗೆ ಹಾನಿ ಮಾಡಿದ ಧ್ವಂಸಗೊಳಿಸಿದ ಘಟನೆ ಕೇರಳದ ತಿರುವಲ್ಲಾ ಕೋರ್ಟ್ ಆವರಣದಲ್ಲಿ ನಡೆದಿದೆ. 55 ವರ್ಷದ ಇ.ಪಿ. ಜಯಪ್ರಕಾಶ ಎಂಬ ವ್ಯಕ್ತಿಯನ್ನು ಪೊಲೀಸರು ನಂತರ ವಶಕ್ಕೆ ತೆಗೆದುಕೊಂಡರು. ಬುಧವಾರ ಸಂಜೆ 4:30ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ … Continued