ಎಂದೂ ಕೇಳಿಲ್ಲ…: ಶರದ್ ಪವಾರ್ ವಿರುದ್ಧ ಟ್ವೀಟ್ ಮಾಡಿದ ವಿದ್ಯಾರ್ಥಿಯ ಬಂಧನಕ್ಕೆ ಬಾಂಬೆ ಹೈಕೋರ್ಟ್ ತೀವ್ರ ಅಸಮಾಧಾನ

ಮುಂಬೈ: ಎನ್‌ಸಿಪಿ ನಾಯಕ ಶರದ್ ಪವಾರ್ ವಿರುದ್ಧ ಟ್ವೀಟ್ ಮಾಡಿದ 21 ವರ್ಷದ ವಿದ್ಯಾರ್ಥಿ ನಿಖಿಲ್ ಭಾಮ್ರೆಯನ್ನು ಬಂಧಿಸಿದ್ದಕ್ಕಾಗಿ ಬಾಂಬೆ ಹೈಕೋರ್ಟ್ ಸೋಮವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹಿರಿಯ ರಾಜಕಾರಣಿಯನ್ನು ಗುರಿಯಾಗಿಸಿಕೊಂಡು ತನ್ನ ಖಾತೆಯಿಂದ ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ ನಂತರ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಭಾಮ್ರೆ ಸಲ್ಲಿಸಿದ … Continued