ಕೇಂದ್ರ ಬಜೆಟ್‌ 2023: ವಿಶ್ವಕರ್ಮರಿಗೆ ವಿಶೇಷ ಯೋಜನೆ ಕೌಶಲ್ ಸಮ್ಮಾನ್ ಪ್ರಕಟ

ನವದೆಹಲಿ: ಬುಧವಾರ ಮಂಡಿಸಲಾದ ಕೇಂದ್ರ ಬಜೆಟ್‌ನಲ್ಲಿ ಭಾರತಾದ್ಯಂತ ನೂರಾರು ವರ್ಷಗಳಿಂದ ಕರಕುಶಲ ಕೆಲಸ, ವಸ್ತುಗಳ ತಯಾರಿಕೆಯಲ್ಲಿ ನಿಷ್ಣಾತರಾಗಿರುವ ವಿಶ್ವಕರ್ಮ ಜನಾಂಗದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಪಿಎಂ ವಿಕಾಸ್ ಅಡಿ ‘ಪ್ರಧಾನ ಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್’ ಯೋಜನೆ ಪ್ರಕಟಿಸಲಾಗಿದೆ, ಈ ಯೋಜನೆಯಡಿ ಫಲಾನುಭವಿಗಳು ಸಹಾಯಧನ, ಸಾಲ ಸೌಲಭ್ಯ, ತರಬೇತಿ, ಆಧುನಿಕ ಕೌಶಲ್ಯ ಅಳವಡಿಕೆಗೆ ಬೇಕಾದ … Continued

ಕೇಂದ್ರ ಬಜೆಟ್ 2023: ಹೊಸ ತೆರಿಗೆ ಪದ್ಧತಿ -ಹಳೆಯ ತೆರಿಗೆ ಪದ್ಧತಿ – ಏನು ಬದಲಾಗಿದೆ ಎಂಬುದನ್ನು ನೋಡಿ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವೈಯಕ್ತಿಕ ತೆರಿಗೆದಾರರಿಗೆ ವಾರ್ಷಿಕ ₹ 5 ಲಕ್ಷದಿಂದ ₹ 7 ಲಕ್ಷಕ್ಕೆ ರಿಯಾಯಿತಿ ಮಿತಿಯನ್ನು ಹೆಚ್ಚಿಸಿದ್ದಾರೆ. “.. ಪ್ರಸ್ತುತ ₹ 5 ಲಕ್ಷದವರೆಗಿನ ಆದಾಯ ಹೊಂದಿರುವವರು ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಯಲ್ಲಿ ಯಾವುದೇ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಹೊಸ ತೆರಿಗೆ ಪದ್ಧತಿಯಲ್ಲಿ ರಿಯಾಯಿತಿ ಮಿತಿಯನ್ನು ₹ … Continued

ಕೇಂದ್ರ ಬಜೆಟ್ 2023 : 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ, 5ಜಿ ಅಪ್ಲಿಕೇಶನ್ ಅಭಿವೃದ್ಧಿಗೆ ನೂರು ಲ್ಯಾಬ್

ನವದೆಹಲಿ : ಕೇಂದ್ರ ಬಜೆಟ್‌-2023 ರಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ, ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮ ರೂಪಿಸಲು ಕೇಂದ್ರ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮ ಅಳವಡುಸಲಾಗುತ್ತದೆ. ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು … Continued

ಕೇಂದ್ರ ಬಜೆಟ್‌ 2023 : ಕಾರ್ಬನ್ ಮುಕ್ತ ಪರಿಸರಕ್ಕೆ 35,000 ಸಾವಿರ ಕೋಟಿ ರೂ. ಮೀಸಲು

ನವದೆಹಲಿ : 2070ಕ್ಕೆ ಕಾರ್ಬನ್ ಮುಕ್ತ ಭಾರತ ನಿರ್ಮಾಣದ ಗುರಿ ಹೊಂದಲಾಗಿದ್ದು, ಕಾರ್ಬನ್ ಮುಕ್ತ ಪರಿಸರಕ್ಕೆ 35,000 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ಬುಧವಾರ ಕೇಂದ್ರ ಬಜೆಟ್‌-ಮಂಡಿಸಿದ ಅವರು, ಗ್ರೀನ್ ಹೈಡ್ರೋಜನ್ ಮಿಷನ್‌ಗೆ 19,700 ಕೋಟಿ ರೂಪಾಯಿ ಮೀಸಲು. ಹಸಿರು ಕ್ರಾಂತಿಗೆ ಪಿಎಂ ಪ್ರಣಾಂ … Continued

ಕೇಂದ್ರ ಬಜೆಟ್ 2023 : ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನದಲ್ಲಿ 20 ಲಕ್ಷ ಕೋಟಿ ರೂ. ಸಾಲದ ಗುರಿ

ನವದೆಹಲಿ: ಕೇಂದ್ರ ಬಜೆಟ್ 2023-24ರಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಮುಖ ಉತ್ತೇಜನದ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬುಧವಾರ (ಫೆಬ್ರವರಿ 1) ಪಶುಸಂಗೋಪನೆ, ಡೈರಿ ಮತ್ತು ಮೀನುಗಾರಿಕೆಯ ಮೇಲೆ ಕೇಂದ್ರೀಕರಿಸಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು. ನೈಸರ್ಗಿಕ ಕೃಷಿ ನಿರ್ಮಲಾ ಸೀತಾರಾಮನ್ ಅವರು ಕೃಷಿ … Continued

ಕೇಂದ್ರದ ಬಜೆಟ್‌ 2023: ಯಾವುದು ಅಗ್ಗವಾಗಲಿದೆ..? ಯಾವುದು ತುಟ್ಟಿಯಾಗಲಿದೆ..?

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಐದನೇ ಬಜೆಟ್ 2023 ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದು, ಇದು ಭಾರತವನ್ನು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಇರಿಸುವ ಗುರಿಯನ್ನು ಹೊಂದಿದೆ. ಹಲವಾರು ವಸ್ತುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಿರುವುದರಿಂದ ಅನೇಕ ವಸ್ತುಗಳ ಬೆಲೆ ಕಡಿಮೆಯಾಗಲಿವೆ ಹಾಗೂ ಕೆಲವು ವಸ್ತುಗಳ ಸುಂಕಗಳನ್ನು ಹೆಚ್ಚು ಮಾಡಿದ್ದರಿಂದ … Continued

ಕೇಂದ್ರ ಬಜೆಟ್‌ 2023 : ರೈಲ್ವೆಗೆ ಬಜೆಟ್‌ನಲ್ಲಿ ಸಾರ್ವಕಾಲಿಕ ದಾಖಲೆ ಹಣ ಮೀಸಲು, ಒಂದು ಜಿಲ್ಲೆ, ಒಂದು ಉತ್ಪನ್ನ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ ದೊಡ್ಡ ಮಟ್ಟದ ಹಣವನ್ನು ಮೀಸಲಿಟ್ಟಿದೆ. ಈ ಬಾರಿಯ ಬಜೆಟ್‌ನಲ್ಲಿ ಒಟ್ಟಾರೆ 2.40 ಲಕ್ಷ ಕೋಟಿ ರೂಪಾಯಿ ಹಣವನ್ನು ರೈಲ್ವೆ ಅಭಿವೃದ್ಧಿಗಾಗಿ ಮೀಸಲಿಡಲಾಗುವುದು ಎಂದು ವಿತ್ತ ಸಚಿನೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 2013 ಹಾಗೂ 14ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಿದ ಹಣಕ್ಕಿಂತ 9 ಪಟ್ಟು ಹೆಚ್ಚು … Continued

ಕೇಂದ್ರದ 2023 ಬಜೆಟ್‌: ಮಧ್ಯಮವರ್ಗಕ್ಕೆ ಕೇಂದ್ರ ಬಜೆಟ್ ಬಂಪರ್ ಕೊಡುಗೆ-ಆದಾಯ ತೆರಿಗೆ ಮಿತಿ 5 ಲಕ್ಷದಿಂದ 7 ಲಕ್ಷಕ್ಕೆ ಏರಿಕೆ, ಹಿರಿಯ ನಾಗರಿಕರಿಗೆ ಠೇವಣಿ ಮೊತ್ತ ಮಿತಿ ಏರಿಕೆ

 ನವದೆಹಲಿ: ಕೇಂದ್ರದ 2023 ಬಜೆಟ್‌ 7 ಅಂಶಗಳನ್ನು ಬಜೆಟ್ ಒಳಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.ಬಜೆಟ್‌ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ ಹಾಗೂ ಆರ್ಥಿಕ ಸುಧಾರಣೆಯ ಏಳು ಅಂಶಗಳನ್ನು ಒಳಗೊಂಡಿರುತ್ತದೆ ಹೇಳಿದ್ದಾರೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2 ಲಕ್ಷ … Continued

ಕೇಂದ್ರ ಬಜೆಟ್‌ 2023 : ದೇಶದ ಅಭಿವೃದ್ಧಿಗೆ ನಿರ್ಮಲಾ ಸೀತಾರಾಮನ್‌ “ಸಪ್ತ ಸೂತ್ರ”; ಕರ್ನಾಟಕಕ್ಕೆ ಬಂಪರ್‌, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಘೋಷಣೆ

ನವದೆಹಲಿ: ಕೇಂದ್ರದ 2023 ಬಜೆಟ್‌ 7 ಅಂಶಗಳನ್ನು ಬಜೆಟ್ ಒಳಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಜೆಟ್‌ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ ಹಾಗೂ ಆರ್ಥಿಕ ಸುಧಾರಣೆಯ ಏಳು ಅಂಶಗಳನ್ನು ಒಳಗೊಂಡಿರುತ್ತದೆ ಹೇಳಿದ್ದಾರೆ. ಬಜೆಟ್‌ 2023 ರ 7 ಪ್ರಮುಖಾಂಶಗಳು … Continued